ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರ ಟೀಕೆ

ಕೂಚ್ ಬೆಹಾರ್ (ಬಂಗಾಳ) – ನಾನು ಅಸ್ಸಾಂನಿಂದ ಯಾವ ಬಾಂಗ್ಲಾದೇಶಿ ನುಸುಳುಕೋರರನ್ನು ಹೊರಹಾಕುತ್ತೇನೋ, ಅವರನ್ನು ಮಮತಾ ಬ್ಯಾನರ್ಜಿ ಬಂಗಾಳದಲ್ಲಿ ಸ್ವಾಗತಿಸುತ್ತಾರೆ ಎಂಬ ಶಬ್ದಗಳಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಟೀಕಿಸಿದರು. ಅವರು ಕೂಚ್ ಬೆಹಾರ್ನ ಚುನಾವಣಾ ಸಭೆಯೊಂದರಲ್ಲಿ ಮಾತನಾಡುತ್ತಿದ್ದರು. ಮಮತಾ ಬ್ಯಾನರ್ಜಿ ಅವರಿಂದಾಗಿ ಬಂಗಾಳ ಮತ್ತು ಅಸ್ಸಾಂನಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗಲಿದೆ ಎಂಬ ಆತಂಕವನ್ನೂ ಅವರು ವ್ಯಕ್ತಪಡಿಸಿದರು.
“We expel them, Mamata Banerjee welcomes them!”
Assam CM Himanta Biswa Sarma hits out at the TMC government over Bangladeshi infiltration during his visit to Cooch Behar. 🛡️#AssemblyPolls2026 #PoliticsUpdate #Assam #BengalElections
🎥 Courtesy: @livetimes_news pic.twitter.com/3kn1EIMDHH— Sanatan Prabhat (@SanatanPrabhat) April 17, 2026
ಮುಖ್ಯಮಂತ್ರಿ ಸರಮಾ ಅವರು ಮಾತನಾಡಿ, “ಈ ವರ್ಷ ಬಂಗಾಳದಲ್ಲಿ ಭಾಜಪ ಸರಕಾರವನ್ನು ಅಧಿಕಾರಕ್ಕೆ ತರಬೇಕಿದೆ. ಅದನ್ನು ಏಕೆ ತರಬೇಕು ಎಂಬುದನ್ನು ನೀವೇ (ಮತದಾರರೇ) ನಿರ್ಧರಿಸಿ. ನಾನು ಅಸ್ಸಾಂನಲ್ಲಿ ಬಾಂಗ್ಲಾದೇಶಿ ನುಸುಳುಕೋರರು ಬರದಂತೆ ತಡೆದಿದ್ದೇನೆ. ಒಬ್ಬನೇ ಒಬ್ಬ ಬಾಂಗ್ಲಾದೇಶಿ ನುಸುಳುಕೋರ ಬಂದರೂ, ನಾನು ಅವನನ್ನು ಅದೇ ದಿನ ಒದ್ದು ಬಾಂಗ್ಲಾದೇಶಕ್ಕೆ ಓಡಿಸುತ್ತೇನೆ” ಎಂದು ಹೇಳಿದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ