
‘ಪಾಶ್ಚಾತ್ಯರ ಅಂಧಾನುಕರಣೆಯು ಭಾರತೀಯತೆಗೆ ಸಂಪೂರ್ಣವಾಗಿ ಪರಕೀಯ ಮತ್ತು ವಿರೋಧಿಯಾಗಿದೆ. ಅದು ಅಧಃಪತನಕ್ಕೆ ದೂಡುವಂತಹದ್ದು ಮತ್ತು ಅಂತಿಮವಾಗಿ ಸರ್ವನಾಶಕ್ಕೆ ಕಾರಣವಾಗುವಂತಹುದಾಗಿದೆ. ಇದು ನಮಗೆ ತಿಳಿದಿದ್ದರೂ ಸಹ, ಇಂದು ನಾವು ಪಾಶ್ಚಾತ್ಯರ ಅಂಧಾನುಕರಣೆಯ ಮೋಹಕ್ಕೆ ಒಳಗಾಗಿದ್ದೇವೆ. ಅದಕ್ಕಾಗಿ ನಾವು ನಮ್ಮ ಅಸ್ತಿತ್ವವಾದ, ಭಾರತೀಯತೆಯನ್ನೇ ನಾಶಪಡಿಸಲು ಸಿದ್ಧರಾಗಿದ್ದೇವೆ.’
– ಗುರುದೇವ ಡಾ. ಕಾಟೇಸ್ವಾಮೀಜಿ (ಸೌಜನ್ಯ : ಮಾಸಿಕ ’ಘನಗರ್ಜಿತ್’, ಜೂನ್ ೨೦೧೮)
‘ಜೀವುತ್ತಮ ವಿದ್ಯಾಪೀಠ’ : ಭಾರತೀಯ ಜ್ಞಾನ ಪರಂಪರೆಯ ಆಧುನಿಕ ಪುನರುಜ್ಜೀವನ!
ದೇಶದ ದೇವಾಲಯಗಳಿಗಾಗಿ ಪ್ರತ್ಯೇಕ ‘ಸನಾತನ ಸಂರಕ್ಷಣಾ ಮಂಡಳಿ’ ಅಥವಾ ಸಮಿತಿಯನ್ನು ಸ್ಥಾಪಿಸಬೇಕು! : Shankaracharya Sadanand Saraswati
೧೨ ಸೂರ್ಯನಮಸ್ಕಾರಗಳಿಂದ ಸಾಧಕನ ೪ ಕುಂಡಲಿನಿ ಚಕ್ರಗಳು ಈಶ್ವರೀ ತತ್ತ್ವವನ್ನು ಗ್ರಹಿಸಲು ಪೂರಕವಾಗುವುದು
ಎರಡೂವರೆ ಸ್ತರದಲ್ಲಿನ ಯುದ್ಧ ಮತ್ತು ಭಾರತದ ಸಿದ್ಧತೆ !
ಭಾರತೀಯ ಚಲನಚಿತ್ರ ಮತ್ತು ಅದರ ಪ್ರಭಾವದ ಜವಾಬ್ದಾರಿ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !