
‘ಪಾಶ್ಚಾತ್ಯರ ಅಂಧಾನುಕರಣೆಯು ಭಾರತೀಯತೆಗೆ ಸಂಪೂರ್ಣವಾಗಿ ಪರಕೀಯ ಮತ್ತು ವಿರೋಧಿಯಾಗಿದೆ. ಅದು ಅಧಃಪತನಕ್ಕೆ ದೂಡುವಂತಹದ್ದು ಮತ್ತು ಅಂತಿಮವಾಗಿ ಸರ್ವನಾಶಕ್ಕೆ ಕಾರಣವಾಗುವಂತಹುದಾಗಿದೆ. ಇದು ನಮಗೆ ತಿಳಿದಿದ್ದರೂ ಸಹ, ಇಂದು ನಾವು ಪಾಶ್ಚಾತ್ಯರ ಅಂಧಾನುಕರಣೆಯ ಮೋಹಕ್ಕೆ ಒಳಗಾಗಿದ್ದೇವೆ. ಅದಕ್ಕಾಗಿ ನಾವು ನಮ್ಮ ಅಸ್ತಿತ್ವವಾದ, ಭಾರತೀಯತೆಯನ್ನೇ ನಾಶಪಡಿಸಲು ಸಿದ್ಧರಾಗಿದ್ದೇವೆ.’
– ಗುರುದೇವ ಡಾ. ಕಾಟೇಸ್ವಾಮೀಜಿ (ಸೌಜನ್ಯ : ಮಾಸಿಕ ’ಘನಗರ್ಜಿತ್’, ಜೂನ್ ೨೦೧೮)
|| ಶ್ರೀ ರಾಜಮಾತಂಗಿ ಮಹಾಯಾಗ ||
ಶ್ರೀ ಸೋಮನಾಥ ದೇವಸ್ಥಾನದ ಶಿಖರದ ಮೇಲೆ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳರವರು ಪೂಜಿಸಿದ ಧರ್ಮಧ್ವಜದ ಆರೋಹಣ !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಮಹಾಕವಿ ಕಾಳಿದಾಸರು ಮಾಡಿರುವ ರಾಜಮಾತಂಗೀ ದೇವಿಯ ವರ್ಣನೆ
ಶ್ರೀ ರಾಜಮಾತಂಗಿ ಮಹಾಯಜ್ಞ !
ವಾತಾವರಣದಲ್ಲಿ ಬದಲಾವಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ೧೫ ದಿನಗಳ ಕಾಲ ಪಾಲಿಸಬೇಕಾದ ಕೆಳಗಿನ ೫ ನಿಯಮಗಳು !