
ಕಠ್ಮಂಡು (ನೇಪಾಳ) – ಭಾರತದ ಗಡಿಗೆ ಹೊಂದಿಕೊಂಡಿರುವ ನೇಪಾಳದ ಕಪಿಲವಸ್ತು ಜಿಲ್ಲೆಯಲ್ಲಿ ನೇಪಾಳ ಪೊಲೀಸರು ೨ ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದಾರೆ. ಅವರ ಮೇಲೆ ಆಭರಣದ ಅಂಗಡಿಯೊಂದರಿಂದ ಚಿನ್ನದ ಆಭರಣಗಳನ್ನು ಕಳವು ಮಾಡಿದ ಆರೋಪವಿದೆ. ಕಳೆದ ಒಂದು ವಾರದಲ್ಲಿ ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿರುವ ೪ನೇ ಘಟನೆ ಇದಾಗಿದೆ. ಇದಕ್ಕೂ ಮೊದಲು ಇದೇ ಜಿಲ್ಲೆಯಲ್ಲಿ ಚಿನ್ನದ ಆಭರಣ ಕಳ್ಳತನದ ಪ್ರಕರಣದಲ್ಲಿ ೨ ಪಾಕಿಸ್ತಾನಿ ಮಹಿಳೆಯರನ್ನೂ ಬಂಧಿಸಲಾಗಿತ್ತು.
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !
ಇರಾನ್ ಮೇಲಿನ ನಿರ್ಬಂಧಗಳಿಗೆ 60 ದಿನಗಳ ವಿನಾಯಿತಿ ನೀಡಿದ ಅಮೆರಿಕ!
ಜೈಪುರದಲ್ಲಿ (ರಾಜಸ್ಥಾನ) ‘ಜೈಶ್-ಎ-ಮೊಹಮ್ಮದ್’ ಸಂಪರ್ಕದಲ್ಲಿ ಹಿಂದೂ ಮಹಿಳೆ !
‘ನೌಕಾ ಮರುಬಳಕೆ’ ವಲಯದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಅಗ್ರಸ್ಥಾನ! : Ship Recycling
ಶ್ರೀರಾಮ ಮಂದಿರದ ಕಾಣಿಕೆಗಳ ಕಳ್ಳತನ ಪ್ರಕರಣ: ವಿಶೇಷ ತನಿಖಾ ತಂಡದ (SIT) ಪ್ರಾಥಮಿಕ ವರದಿ ಸರಕಾರಕ್ಕೆ ಸಲ್ಲಿಕೆ : Ram Mandir Donation Theft
ಸಂಯುಕ್ತ ಅರಬ್ ಅಮೀರತ್ (UAE) ಭಾರತದಿಂದ ‘ಬ್ರಹ್ಮೋಸ್’ ಕ್ಷಿಪಣಿ ಖರೀದಿಸಲು ಮಾತುಕತೆ ನಡೆಸುತ್ತಿದೆ! : India UAE BrahMos Deal