ಪಹಲ್ಗಾಮ್ ಭಯೋತ್ಪಾದನಾ ದಾಳಿಯ ವರ್ಷಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಮೋದಿ ಅವರ ನಿರ್ಧಾರ

ನವ ದೆಹಲಿ – ಕಳೆದ ವರ್ಷ ಇದೇ ದಿನದಂದು (22 ಏಪ್ರಿಲ್ 2025 ರಂದು) ಪಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದನಾ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ನಿರಪರಾಧಿ ಜೀವಗಳನ್ನು ನಾನು ಸ್ಮರಿಸುತ್ತೇನೆ. ಅವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದುಃಖದಿಂದ ಚೇತರಿಸಿಕೊಳ್ಳುತ್ತಿರುವ ಶೋಕತಪ್ತ ಕುಟುಂಬಗಳೊಂದಿಗೆ ನನ್ನ ಸಹಾನುಭೂತಿ ಇದೆ. ಒಂದು ರಾಷ್ಟ್ರವಾಗಿ ನಾವು ಈ ದುಃಖ ಮತ್ತು ಸಂಕಲ್ಪದಲ್ಲಿ ಒಟ್ಟಾಗಿ ನಿಂತಿದ್ದೇವೆ. ಭಾರತವು ಯಾವುದೇ ರೀತಿಯ ಭಯೋತ್ಪಾದನೆಯ ಮುಂದೆ ಎಂದಿಗೂ ತಲೆಬಾಗುವುದಿಲ್ಲ. ಭಯೋತ್ಪಾದಕರ ಕ್ರೂರ ಸಂಚುಗಳು ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿ ನಿರ್ಧಾರವನ್ನು ವ್ಯಕ್ತಪಡಿಸಿದ್ದಾರೆ.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ