
ನವದೆಹಲಿ – ಜಿಹಾದಿ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ನ ಮುಖ್ಯಸ್ಥ ಮಸೂದ್ ಅಜರ್ ಅತ್ಯಂತ ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದು, ಬಹುಶಃ ತನ್ನ ಜೀವನದ ಕೊನೆಯ ದಿನಗಳನ್ನು ಎಣಿಸುತ್ತಿದ್ದಾನೆ ಎಂದು ಹೇಳಲಾಗುತ್ತಿದೆ. ಆದರೆ, ಭಾರತೀಯ ಗುಪ್ತಚರ ಸಂಸ್ಥೆಗಳ ಹೇಳಿಕೆ ಪ್ರಕಾರ, ಮಸೂದ್ ಅಜರ್ನ ಆರೋಗ್ಯ ಅಷ್ಟೊಂದು ಗಂಭೀರವಾಗಿಲ್ಲ; ಆದರೂ ಅವನು ದೈಹಿಕವಾಗಿ ದುರ್ಬಲನಾಗಿದ್ದಾನೆ ಮತ್ತು ಮಾನಸಿಕವಾಗಿ ಸಂಪೂರ್ಣವಾಗಿ ಕುಸಿದಿದ್ದಾನೆ. ಇತರ ಭಯೋತ್ಪಾದಕರ ಮನೋಸ್ಥೈರ್ಯ ಕುಸಿಯಬಾರದು ಎಂಬ ಉದ್ದೇಶದಿಂದ ಭಯೋತ್ಪಾದಕ ಸಂಘಟನೆಯ ನಾಯಕತ್ವವು ಅವನನ್ನು ಉದ್ದೇಶಪೂರ್ವಕವಾಗಿ ಮರೆಮಾಚಿಟ್ಟಿದೆ.
ಭಾರತೀಯ ಸೇನೆಯ ‘ಆಪರೇಷನ್ ಸಿಂದೂರ್’ನಲ್ಲಿ ಮಸೂದ್ ಅಜರ್ನ ಕುಟುಂಬದ ಅನೇಕ ಸದಸ್ಯರು ಸಾವನ್ನಪ್ಪಿದ್ದರು. ಇದರಿಂದ ಅವನು ಇನ್ನೂ ಆಘಾತದಲ್ಲಿದ್ದಾನೆ. ಇದರ ನಂತರ, ಅವನು ತನ್ನನ್ನು ತಾನು ಸಂಪೂರ್ಣವಾಗಿ ಪ್ರತ್ಯೇಕಿಸಿಕೊಂಡಿದ್ದಾನೆ. ಹಿಂದೆ ಅವನು ಪ್ರತಿದಿನ ಸಂಘಟನೆಯ ಜನರನ್ನು ಭೇಟಿಯಾಗುತ್ತಿದ್ದನು ಮತ್ತು ಹೊಸದಾಗಿ ನೇಮಕಗೊಂಡವರೊಂದಿಗೆ ಸಂವಾದ ನಡೆಸುತ್ತಿದ್ದನು; ಆದರೆ ಈಗ ಅವನು ಅಂತಹ ಕೆಲಸಗಳನ್ನು ಮಾಡುವುದೇ ಇಲ್ಲ.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad