
ಚಂಡೀಗಢ – ಆಮ್ ಆದ್ಮಿ ಪಕ್ಷದ (ಆಪ್) ಒಟ್ಟು 10 ರಾಜ್ಯಸಭಾ ಸಂಸದರ ಪೈಕಿ 7 ಸಂಸದರು ಭಾಜಪ ಸೇರಲಿದ್ದಾರೆ ಎಂದು ಪಂಜಾಬ್ನ ಆಪ್ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅವರು ಮಾತು ಮುಂದುವರೆಸಿ, ರಾಜ್ಯಸಭಾ ಸಂಸದರಾದ ಸಂದೀಪ ಪಾಠಕ್, ಅಶೋಕ ಕುಮಾರ ಮಿತ್ತಲ್, ಮಾಜಿ ಕ್ರಿಕೆಟಿಗ ಹರಭಜನ ಸಿಂಗ್, ವಿಕ್ರಮಜಿತ ಸಿಂಗ್ ಸಾಹ್ನಿ, ಸ್ವಾತಿ ಮಲಿವಾಲ ಮತ್ತು ಸಂಜೀವ್ ಅರೋರಾ ನಮ್ಮೊಂದಿಗಿದ್ದಾರೆ ಎಂದು ಹೇಳಿದರು. ಪಕ್ಷದ ಮೂರನೇ ಎರಡರಷ್ಟು ಸಂಸದರು ಈ ನಿರ್ಧಾರವನ್ನು ತೆಗೆದುಕೊಂಡಿರುವುದರಿಂದ, ಪಕ್ಷಾಂತರ ವಿರೋಧಿ ಕಾಯ್ದೆ ಇವರಿಗೆ ಅನ್ವಯಿಸುವುದಿಲ್ಲ.
ಈ ಪತ್ರಿಕಾಗೋಷ್ಠಿಯಲ್ಲಿ ಸಂಸದ ಸಂದೀಪ ಪಾಠಕ್ ಮತ್ತು ಸಂಸದ ಅಶೋಕ ಮಿತ್ತಲ್ ಕೂಡ ಉಪಸ್ಥಿತರಿದ್ದರು. 10 ದಿನಗಳ ಹಿಂದೆಯಷ್ಟೇ ಜಾರಿ ನಿರ್ದೇಶನಾಲಯ (ED) ಮಿತ್ತಲ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ