ಮೂವರು ಆರೋಪಿಗಳ ಬಂಧನ

ಶ್ರೀನಗರ – ಜಮ್ಮು ಕಾಶ್ಮೀರ ಪೊಲೀಸರು ಕಳುವಾಗಿದ್ದ ಹಸುವನ್ನು ಕೇವಲ 6 ದಿನಗಳಲ್ಲಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೊಬ್ಬನನ್ನು ವಶಕ್ಕೆ ಪಡೆಯಲಾಗಿದೆ.
ಲಭ್ಯವಿರುವ ಮಾಹಿತಿಯ ಪ್ರಕಾರ, ಏಪ್ರಿಲ್ 21 ರಂದು ತಡರಾತ್ರಿ ಆರೋಪಿಗಳು ಕತ್ತಲೆಯ ದುರುಪಯೋಗ ಪಡೆದು ಕೊಟ್ಟಿಗೆಯಿಂದ ಹಸುವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದರು. ಮರುದಿನ ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದ ತಕ್ಷಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು. ಕಳ್ಳರನ್ನು ಹಿಡಿಯಲು ಕಟ್ರಾ-ರಿಯಾಸಿ ಪೊಲೀಸರು ಕೂಡಲೇ ವಿಶೇಷ ತಂಡವನ್ನು ರಚಿಸಿದರು. ಪೊಲೀಸರು ತಾಂತ್ರಿಕ ಕಣ್ಗಾವಲು ಮತ್ತು ತಮ್ಮ ಗುಪ್ತಚರ ಜಾಲದ ಸಹಾಯದಿಂದ ಕುಲ್ಗಾಮ್ನಲ್ಲಿ ಆರೋಪಿಗಳನ್ನು ಬಂಧಿಸಿದರು. ಈ ಕಾರ್ಯಾಚರಣೆಯ ವೇಳೆ ಪೊಲೀಸರು ಕಳುವಾಗಿದ್ದ ಹಸುವನ್ನು ರಕ್ಷಿಸಿದ್ದಾರೆ. ಇದರೊಂದಿಗೆ ಕೃತ್ಯಕ್ಕೆ ಬಳಸಿದ್ದ ಆಲ್ಟೋ ಕಾರನ್ನು ಕೂಡ ಪೊಲೀಸರು ಜಪ್ತಿ ಮಾಡಿದ್ದಾರೆ.
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ