
ನವದೆಹಲಿ – ಉತ್ತರಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ದಾಸನಾದಲ್ಲಿರುವ ಪ್ರಸಿದ್ಧ ಸಿದ್ಧಪೀಠ ಶಿವಶಕ್ತಿ ಧಾಮ ಚಂಡಿದೇವಿ ದೇವಸ್ಥಾನದ ಮಹಂತ್ ಯತಿ ಮಾ ಚೇತಾನಂದ ಸರಸ್ವತೀಜಿ ಅವರು ಏಪ್ರಿಲ್ 30 ರಂದು ಮಧ್ಯಾಹ್ನ ದೇಹತ್ಯಾಗ ಮಾಡಿದರು. ಹೃದಯಾಘಾತದಿಂದಾಗಿ ಅವರ ಪ್ರಾಣಜ್ಯೋತಿ ನಂದಿಹೋಯಿತು. ಅವರಿಗೆ 52 ವರ್ಷ ವಯಸ್ಸಾಗಿತ್ತು. ಮೇ 1 ರಂದು ಬೆಳಿಗ್ಗೆ 10 ಗಂಟೆಗೆ ಮೀರತ್ನಲ್ಲಿ ಅವರ ಅಂತ್ಯಯಾತ್ರೆ ನಡೆಸಿ, ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಅವರು ತಮ್ಮ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸನಾತನ ಪರಿವಾರವು ಯತಿ ಮಾ ಚೇತಾನಂದ ಸರಸ್ವತೀಜಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಾನ್ ಶ್ರೀಕೃಷ್ಣನ ಚರಣಗಳಲ್ಲಿ ಪ್ರಾರ್ಥಿಸುತ್ತದೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !