
ಮುಂಬಯಿ – ಪ್ರಹಾರ್ ಜನಶಕ್ತಿ ಪಕ್ಷದ ಸಂಸ್ಥಾಪಕ ಬಚ್ಚು ಕಡು ಅವರು ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ನೇತೃತ್ವದ ಶಿವಸೇನೆಗೆ ಪ್ರವೇಶ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಬಚ್ಚು ಕಡು ಅವರು ಮಾಧ್ಯಮಗಳೊಂದಿಗೆ ಮಾತನಾಡುವಾಗ, ನಾನು ರೈತರು, ಕಾರ್ಮಿಕರು, ದಿವ್ಯಾಂಗರಿಗಾಗಿ ಧನುಸ್ಸು-ಬಾಣವನ್ನು ಕೈಗೆ ತೆಗೆದುಕೊಳ್ಳಲಿದ್ದೇನೆ, ಅಂದರೆ ಶಿವಸೇನೆಗೆ ಪ್ರವೇಶ ಮಾಡಲಿದ್ದೇನೆ. ಅವರ ಪ್ರಹಾರ್ ಸಂಘಟನೆಯು ಹೇಗಿದೆಯೋ ಹಾಗೆಯೇ ಉಳಿಯಲಿದೆ, ಎಂದೂ ಅವರು ಸ್ಪಷ್ಟಪಡಿಸಿದರು.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!