
ಮುಂಬಯಿ – ಪ್ರಹಾರ್ ಜನಶಕ್ತಿ ಪಕ್ಷದ ಸಂಸ್ಥಾಪಕ ಬಚ್ಚು ಕಡು ಅವರು ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ನೇತೃತ್ವದ ಶಿವಸೇನೆಗೆ ಪ್ರವೇಶ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಬಚ್ಚು ಕಡು ಅವರು ಮಾಧ್ಯಮಗಳೊಂದಿಗೆ ಮಾತನಾಡುವಾಗ, ನಾನು ರೈತರು, ಕಾರ್ಮಿಕರು, ದಿವ್ಯಾಂಗರಿಗಾಗಿ ಧನುಸ್ಸು-ಬಾಣವನ್ನು ಕೈಗೆ ತೆಗೆದುಕೊಳ್ಳಲಿದ್ದೇನೆ, ಅಂದರೆ ಶಿವಸೇನೆಗೆ ಪ್ರವೇಶ ಮಾಡಲಿದ್ದೇನೆ. ಅವರ ಪ್ರಹಾರ್ ಸಂಘಟನೆಯು ಹೇಗಿದೆಯೋ ಹಾಗೆಯೇ ಉಳಿಯಲಿದೆ, ಎಂದೂ ಅವರು ಸ್ಪಷ್ಟಪಡಿಸಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ