
ನವ ದೆಹಲಿ – ಕಳೆದ ೧೫ ದಿನಗಳಿಂದ ದೇಶಾದ್ಯಂತ ಉಷ್ಣ ಅಲೆಯಿದೆ. ಇಂತಹ ಪರಿಸ್ಥಿತಿಯಲ್ಲಿ ಏಪ್ರಿಲ್ ೩೦ ರಂದು ದೇಶದ ಹಲವು ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ. ಆದಾಗ್ಯೂ ಇದರಲ್ಲಿ ಉತ್ತರ ಪ್ರದೇಶದಲ್ಲಿ ೧೭ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬಿಹಾರದಲ್ಲಿ ೫, ಹಾಗೂ ಕರ್ನಾಟಕದ ಬೆಂಗಳೂರು ನಗರದಲ್ಲಿ ೧೦ ಮಂದಿ ಮೃತಪಟ್ಟಿದ್ದಾರೆ.
32 dead in Uttar Pradesh, Bihar, and Karnataka due to rainstorms!
Of the 32 dead, 17 people have lost their lives in Uttar Pradesh. 5 died in Bihar, while 10 died in Bengaluru#ThunderStorms #RainHavoc pic.twitter.com/EUmISzE5pb
— Sanatan Prabhat (@SanatanPrabhat) May 1, 2026
ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ‘ಚುರಾಹ್’ ಭಾಗದಲ್ಲಿ ಹಿಮಪಾತ ಸಂಭವಿಸಿ ಕೆಲವರು ಗಾಯಗೊಂಡಿದ್ದಾರೆ. ಇನ್ನೊಂದೆಡೆ ರಾಜಸ್ಥಾನ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಸೆಕೆಯಿಂದ ಯಾವುದೇ ಸಮಾಧಾನ ಸಿಕ್ಕಿಲ್ಲ. ಮಹಾರಾಷ್ಟ್ರದ ಚಂದ್ರಾಪುರ ದೇಶದ ಅತ್ಯಂತ ಬಿಸಿಯಾದ ಸ್ಥಳವೆಂದು ದಾಖಲಾಗಿದೆ. ಇಲ್ಲಿ ೪೪.೬ ಡಿಗ್ರಿ ತಾಪಮಾನ ದಾಖಲಾಗಿದ್ದರೆ, ರಾಜಸ್ಥಾನದ ಬಾಡಮೇರ್ ಮತ್ತು ಜೈಸಲ್ಮೇರ್ನಲ್ಲಿ ೪೪ ಡಿಗ್ರಿ ತಾಪಮಾನವಿತ್ತು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ