
ನವ ದೆಹಲಿ – ಕಳೆದ ೧೫ ದಿನಗಳಿಂದ ದೇಶಾದ್ಯಂತ ಉಷ್ಣ ಅಲೆಯಿದೆ. ಇಂತಹ ಪರಿಸ್ಥಿತಿಯಲ್ಲಿ ಏಪ್ರಿಲ್ ೩೦ ರಂದು ದೇಶದ ಹಲವು ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ. ಆದಾಗ್ಯೂ ಇದರಲ್ಲಿ ಉತ್ತರ ಪ್ರದೇಶದಲ್ಲಿ ೧೭ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬಿಹಾರದಲ್ಲಿ ೫, ಹಾಗೂ ಕರ್ನಾಟಕದ ಬೆಂಗಳೂರು ನಗರದಲ್ಲಿ ೧೦ ಮಂದಿ ಮೃತಪಟ್ಟಿದ್ದಾರೆ.
32 dead in Uttar Pradesh, Bihar, and Karnataka due to rainstorms!
Of the 32 dead, 17 people have lost their lives in Uttar Pradesh. 5 died in Bihar, while 10 died in Bengaluru#ThunderStorms #RainHavoc pic.twitter.com/EUmISzE5pb
— Sanatan Prabhat (@SanatanPrabhat) May 1, 2026
ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ‘ಚುರಾಹ್’ ಭಾಗದಲ್ಲಿ ಹಿಮಪಾತ ಸಂಭವಿಸಿ ಕೆಲವರು ಗಾಯಗೊಂಡಿದ್ದಾರೆ. ಇನ್ನೊಂದೆಡೆ ರಾಜಸ್ಥಾನ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಸೆಕೆಯಿಂದ ಯಾವುದೇ ಸಮಾಧಾನ ಸಿಕ್ಕಿಲ್ಲ. ಮಹಾರಾಷ್ಟ್ರದ ಚಂದ್ರಾಪುರ ದೇಶದ ಅತ್ಯಂತ ಬಿಸಿಯಾದ ಸ್ಥಳವೆಂದು ದಾಖಲಾಗಿದೆ. ಇಲ್ಲಿ ೪೪.೬ ಡಿಗ್ರಿ ತಾಪಮಾನ ದಾಖಲಾಗಿದ್ದರೆ, ರಾಜಸ್ಥಾನದ ಬಾಡಮೇರ್ ಮತ್ತು ಜೈಸಲ್ಮೇರ್ನಲ್ಲಿ ೪೪ ಡಿಗ್ರಿ ತಾಪಮಾನವಿತ್ತು.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !