ಸಚ್ಚಿದಾನಂದ ಪರಬ್ರಹ್ಮಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

ಹಿಂದೂಗಳೇ, ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿಯ ವರೆಗಿನ ಕಳೆದ ೭೫ ವರ್ಷ ಗಳಲ್ಲಿ ೧-೨ ರಾಜಕೀಯ ಪಕ್ಷಗಳನ್ನು ಹೊರತುಪಡಿಸಿ ಇತರ ಯಾವುದೇ ರಾಜಕೀಯ ಪಕ್ಷವು ‘ಹಿಂದೂ ರಾಷ್ಟ್ರ ಬೇಕು ಎಂದು ಒಮ್ಮೆಯೂ ಹೇಳಲಿಲ್ಲ, ಇನ್ನು ಅವರು ಕೃತಿ ಏನು ಮಾಡಿಯಾರು ?ಹಿಂದೂಗಳೇ, ಈಗ ನೀವೇ ಎಚ್ಚೆತ್ತು ರಾಮರಾಜ್ಯಕ್ಕಾಗಿ ಕ್ರಿಯಾಶೀಲರಾಗಿ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !