ಬಂಗಾಳದಲ್ಲಿ ಬಾಬರಿಯ ಅಡಿಪಾಯ ಹಾಕಿದ ಹುಮಾಯೂ ಕಬೀರ್ ಅವರಿಂದ ಬಾಂಗ್ಲಾದೇಶಿ ಟಿವಿ ವಾಹಿನಿಯಲ್ಲಿ ಬೆದರಿಕೆ

ಕೋಲಕಾತಾ (ಬಂಗಾಳ) – ಬಂಗಾಳದ ಮುರ್ಷಿದಾಬಾದ್ನಲ್ಲಿ ಬಾಬರಿ ಮಸೀದಿಯ ಅಡಿಪಾಯ ಹಾಕಿದ ಶಾಸಕ ಹುಮಾಯೂ ಕಬೀರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿ ಶುಭೇಂದು ಅಧಿಕಾರಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಬಾಂಗ್ಲಾದೇಶಿ ಟಿವಿ ವಾಹಿನಿ ‘ಫೇಸ್ ದ ಪೀಪಲ್’ಗೆ ನೀಡಿದ ಸಂದರ್ಶನದಲ್ಲಿ ಕಬೀರ್ ಅವರು, ಒಂದೊಮ್ಮೆ ಶುಭೇಂದು ಅವರು ಒಬ್ಬನೇ ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ಅವರನ್ನು ಕೊಲ್ಲುತ್ತೇವೆ ಎಂದು ಹೇಳಿದ್ದಾರೆ. ಈ ಹೇಳಿಕೆ ಹೊರಬಂದ ನಂತರ, ಈ ವಿಡಿಯೋಗೆ ಬಾಂಗ್ಲಾದೇಶದ ಅನೇಕ ಸಾಮಾಜಿಕ ಜಾಲತಾಣಗಳ ಖಾತೆಗಳಿಂದ ಇನ್ಶಾಅಲ್ಲಾ (ಅಲ್ಲಾನ ಇಚ್ಛೆಯಿದ್ದರೆ…) ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.
🚨 “Any action against Muslims by will face retaliation,” says Humayun Kabir.
Humayun Kabir, who laid the foundation stone for a “Babri Masjid” in Bengal, openly issued threats during an interview with a Bangladeshi TV channel.
A case should be registered against Humayun Kabir… pic.twitter.com/J88dr0OaEx
— Sanatan Prabhat (@SanatanPrabhat) May 10, 2026
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”