ಬಂಗಾಳದಲ್ಲಿ ಬಾಬರಿಯ ಅಡಿಪಾಯ ಹಾಕಿದ ಹುಮಾಯೂ ಕಬೀರ್ ಅವರಿಂದ ಬಾಂಗ್ಲಾದೇಶಿ ಟಿವಿ ವಾಹಿನಿಯಲ್ಲಿ ಬೆದರಿಕೆ

ಕೋಲಕಾತಾ (ಬಂಗಾಳ) – ಬಂಗಾಳದ ಮುರ್ಷಿದಾಬಾದ್ನಲ್ಲಿ ಬಾಬರಿ ಮಸೀದಿಯ ಅಡಿಪಾಯ ಹಾಕಿದ ಶಾಸಕ ಹುಮಾಯೂ ಕಬೀರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿ ಶುಭೇಂದು ಅಧಿಕಾರಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಬಾಂಗ್ಲಾದೇಶಿ ಟಿವಿ ವಾಹಿನಿ ‘ಫೇಸ್ ದ ಪೀಪಲ್’ಗೆ ನೀಡಿದ ಸಂದರ್ಶನದಲ್ಲಿ ಕಬೀರ್ ಅವರು, ಒಂದೊಮ್ಮೆ ಶುಭೇಂದು ಅವರು ಒಬ್ಬನೇ ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ಅವರನ್ನು ಕೊಲ್ಲುತ್ತೇವೆ ಎಂದು ಹೇಳಿದ್ದಾರೆ. ಈ ಹೇಳಿಕೆ ಹೊರಬಂದ ನಂತರ, ಈ ವಿಡಿಯೋಗೆ ಬಾಂಗ್ಲಾದೇಶದ ಅನೇಕ ಸಾಮಾಜಿಕ ಜಾಲತಾಣಗಳ ಖಾತೆಗಳಿಂದ ಇನ್ಶಾಅಲ್ಲಾ (ಅಲ್ಲಾನ ಇಚ್ಛೆಯಿದ್ದರೆ…) ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.
🚨 “Any action against Muslims by will face retaliation,” says Humayun Kabir.
Humayun Kabir, who laid the foundation stone for a “Babri Masjid” in Bengal, openly issued threats during an interview with a Bangladeshi TV channel.
A case should be registered against Humayun Kabir… pic.twitter.com/J88dr0OaEx
— Sanatan Prabhat (@SanatanPrabhat) May 10, 2026
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!