
ಬೀರ್ಭೂಮ್ (ಬಂಗಾಳ) – ಜಿಲ್ಲೆಯ ಭಗವಾನ್ ಜಗನ್ನಾಥ ದೇವಾಲಯದ ಒಂದು ಭಾಗವನ್ನು ತೃಣಮೂಲ ಕಾಂಗ್ರೆಸ್ನ ಗೂಂಡಾ ಕಾರ್ಯಕರ್ತರು ಅತಿಕ್ರಮಿಸಿದ್ದರು. ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಭಾಜಪದ ಕಾರ್ಯಕರ್ತರು ಆಕ್ರಮಣಕಾರಿ ನಿಲುವು ತಳೆದು, ಈ ಜಾಗವನ್ನು ತೃಣಮೂಲದ ವಶದಿಂದ ಬಿಡಿಸಿ ಪುನಃ ದೇವಾಲಯ ಸಮಿತಿಯ ವಶಕ್ಕೆ ನೀಡಿದ್ದಾರೆ.
ಈ ದೇವಾಲಯದ ಜಾಗದ ಮೇಲೆ ನಿಯಂತ್ರಣ ಸಾಧಿಸಿ ಅಲ್ಲಿ ‘ಶರಿಯತ್ ಕಾನೂನು’ ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಭಾಜಪದ ಕಾರ್ಯಕರ್ತರು ಈ ಹಿಂದೆ ಆರೋಪಿಸಿದ್ದರು. ‘ದೇವಾಲಯದ ಜಾಗವನ್ನು ಕಬಳಿಸಿ ಅಲ್ಲಿ ಧಾರ್ಮಿಕ ಸರ್ವಾಧಿಕಾರ ನಡೆಸುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ’ ಎಂಬ ನಿಲುವನ್ನು ಭಾಜಪ ಬೆಂಬಲಿಗರು ವ್ಯಕ್ತಪಡಿಸಿದ್ದಾರೆ’, ಈ ಕ್ರಮದ ನಂತರ ಪರಿಸರದಲ್ಲಿ ಉದ್ವಿಗ್ನತೆಯಿಂದ ಕೂಡಿದ ಶಾಂತಿ ನೆಲೆಸಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ