
ಬೀರ್ಭೂಮ್ (ಬಂಗಾಳ) – ಜಿಲ್ಲೆಯ ಭಗವಾನ್ ಜಗನ್ನಾಥ ದೇವಾಲಯದ ಒಂದು ಭಾಗವನ್ನು ತೃಣಮೂಲ ಕಾಂಗ್ರೆಸ್ನ ಗೂಂಡಾ ಕಾರ್ಯಕರ್ತರು ಅತಿಕ್ರಮಿಸಿದ್ದರು. ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಭಾಜಪದ ಕಾರ್ಯಕರ್ತರು ಆಕ್ರಮಣಕಾರಿ ನಿಲುವು ತಳೆದು, ಈ ಜಾಗವನ್ನು ತೃಣಮೂಲದ ವಶದಿಂದ ಬಿಡಿಸಿ ಪುನಃ ದೇವಾಲಯ ಸಮಿತಿಯ ವಶಕ್ಕೆ ನೀಡಿದ್ದಾರೆ.
ಈ ದೇವಾಲಯದ ಜಾಗದ ಮೇಲೆ ನಿಯಂತ್ರಣ ಸಾಧಿಸಿ ಅಲ್ಲಿ ‘ಶರಿಯತ್ ಕಾನೂನು’ ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಭಾಜಪದ ಕಾರ್ಯಕರ್ತರು ಈ ಹಿಂದೆ ಆರೋಪಿಸಿದ್ದರು. ‘ದೇವಾಲಯದ ಜಾಗವನ್ನು ಕಬಳಿಸಿ ಅಲ್ಲಿ ಧಾರ್ಮಿಕ ಸರ್ವಾಧಿಕಾರ ನಡೆಸುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ’ ಎಂಬ ನಿಲುವನ್ನು ಭಾಜಪ ಬೆಂಬಲಿಗರು ವ್ಯಕ್ತಪಡಿಸಿದ್ದಾರೆ’, ಈ ಕ್ರಮದ ನಂತರ ಪರಿಸರದಲ್ಲಿ ಉದ್ವಿಗ್ನತೆಯಿಂದ ಕೂಡಿದ ಶಾಂತಿ ನೆಲೆಸಿದೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !