
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಬಂಗಾಳದ ಮುಖ್ಯಮಂತ್ರಿ ಶುಭೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರ ಹತ್ಯೆಯ ಪ್ರಕರಣದಲ್ಲಿ ಪೊಲೀಸರು ೩ ಜನರನ್ನು ಬಂಧಿಸಿದ್ದಾರೆ. ವಿಶೇಷ ತನಿಖಾ ತಂಡವು ಉತ್ತರ ಪ್ರದೇಶ ಮತ್ತು ಬಿಹಾರದಿಂದ ಈ ಮೂವರನ್ನು ಬಂಧಿಸಿದೆ. ಮೇ ೬ ರಂದು ರಾತ್ರಿ ಬಂಗಾಳದಲ್ಲಿ ರಥ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಅಯೋಧ್ಯೆಯಿಂದ ರಾಜ್ ಸಿಂಗ್ ಹೆಸರಿನ ವ್ಯಕ್ತಿಯನ್ನು ಬಂಧಿಸಲಾಯಿತು. ಈತ ಮೂಲತಃ ಉತ್ತರ ಪ್ರದೇಶದ ಬಲ್ಲಿಯಾ ನಿವಾಸಿಯಾಗಿದ್ದು, ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ವಾಸಿಸುತ್ತಿದ್ದನು. ಹಾಗೆಯೇ ಬಿಹಾರದ ಬಕ್ಸರ್ನಿಂದ ಮಯಾಂಕ್ ರಾಜ್ ಮಿಶ್ರಾ ಮತ್ತು ವಿಕ್ಕಿ ಮೌರ್ಯ ಅವರನ್ನು ಬಂಧಿಸಲಾಗಿದೆ.
ಆನ್ಲೈನ್ ವ್ಯವಹಾರದಿಂದ ಬಹಿರಂಗ
ಹತ್ಯೆಗಾಗಿ ಬಳಸಲಾದ ನಾಲ್ಕು ಚಕ್ರದ ವಾಹನವು ಹಾವಡಾದ ಬಾಲಿ ಟೋಲ್ ಪ್ಲಾಜಾ ಮೂಲಕ ಹಾದುಹೋದಾಗ, ಆರೋಪಿಗಳು ನಗದು ಹಣದ ಬದಲಿಗೆ ಆನ್ಲೈನ್ ಮೂಲಕ ಟೋಲ್ ಹಣ ಪಾವತಿಸಿದ್ದರು. ಈ ಡಿಜಿಟಲ್ ವ್ಯವಹಾರದಿಂದಾಗಿ ಪೊಲೀಸರಿಗೆ ಆರೋಪಿಗಳ ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ವಿವರಗಳು ಲಭ್ಯವಾದವು. ಅದರ ಆಧಾರದ ಮೂಲಕ ಪೊಲೀಸರು ಅವರವರೆಗೆ ತಲುಪಲು ಯಶಸ್ವಿಯಾದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !