
ಚಂಡೀಗಢ – ಪಂಜಾಬ್ನ ಆಮ್ ಆದ್ಮಿ ಪಕ್ಷದ ಸಂಸದ ಸಂಜೀವ್ ಅರೋರಾ ಅವರನ್ನು ಆರ್ಥಿಕ ಹಗರಣದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಬಂಧಿಸಿದೆ. ಇದರ ನಂತರ ಆಪ್ ಕಾರ್ಯಕರ್ತರು ಭಾಜಪದ ಕಛೇರಿಯನ್ನು ಧ್ವಂಸಗೊಳಿಸಿದ್ದಾರೆ. ಆಪ್ ಕಾರ್ಯಕರ್ತರು ಭಾಜಪದ ರಾಜ್ಯಾಧ್ಯಕ್ಷ ಸುನಿಲ ಜಾಖಡ್ ಅವರ ಕಚೇರಿಯ ಹೊರಗೆ ಪ್ರತಿಭಟನೆಯನ್ನೂ ನಡೆಸಿದರು. ಅವರು ಅರೋರಾ ಅವರ ಬಂಧನವನ್ನು ವಿರೋಧಿಸುತ್ತಿದ್ದರು.
अरविंद केजरीवाल जी!
ध्यान से सुन लीजिए, "पंजाब को ममता का बंगाल नहीं बनने दिया जाएगा।"
प्रदर्शन के नाम पर बलाचौर (नवांशहर) में अकाली दल से आम आदमी पार्टी में शामिल हुए आपके विधायक सुखविंदर सुखी ने पुलिस की मौजूदगी में भाजपा के दफ्तर में घुसकर भाजपा के जिला अध्यक्ष के साथ मारपीट… pic.twitter.com/hAVCLJEcdE— Sunil Jakhar (@sunilkjakhar) May 10, 2026
ಸುನಿಲ ಜಾಖಡ್ ಅವರು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಟೀಕೆ ಮಾಡುತ್ತಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಅರವಿಂದ್ ಕೇಜ್ರಿವಾಲ್ ಜಿ! ಚೆನ್ನಾಗಿ ಕೇಳಿಸಿಕೊಳ್ಳಿ, ಪಂಜಾಬ್ ಅನ್ನು ಮಮತಾ ಅವರ ಬಂಗಾಳವಾಗಲು ಬಿಡುವುದಿಲ್ಲ. ಪಂಜಾಬಿ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ. ನೀವು ಎಷ್ಟೇ ನಾಟಕವಾಡಿದರೂ, ಪಂಜಾಬ್ ಅನ್ನು ಲೂಟಿ ಮಾಡುವ ಭ್ರಷ್ಟರ ವಿರುದ್ಧ ಕ್ರಮ ಮುಂದುವರಿಯಲಿದೆ ಮತ್ತು ಇದರ ಬಿಸಿ ತೆರೆಯ ಮರೆಯಲ್ಲಿ ಅಡಗಿರುವ ಜನರ ವರೆಗೂ ತಟ್ಟಲಿದೆ, ಎಂದು ಹೇಳಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ