
ಚಂಡೀಗಢ – ಪಂಜಾಬ್ನ ಆಮ್ ಆದ್ಮಿ ಪಕ್ಷದ ಸಂಸದ ಸಂಜೀವ್ ಅರೋರಾ ಅವರನ್ನು ಆರ್ಥಿಕ ಹಗರಣದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಬಂಧಿಸಿದೆ. ಇದರ ನಂತರ ಆಪ್ ಕಾರ್ಯಕರ್ತರು ಭಾಜಪದ ಕಛೇರಿಯನ್ನು ಧ್ವಂಸಗೊಳಿಸಿದ್ದಾರೆ. ಆಪ್ ಕಾರ್ಯಕರ್ತರು ಭಾಜಪದ ರಾಜ್ಯಾಧ್ಯಕ್ಷ ಸುನಿಲ ಜಾಖಡ್ ಅವರ ಕಚೇರಿಯ ಹೊರಗೆ ಪ್ರತಿಭಟನೆಯನ್ನೂ ನಡೆಸಿದರು. ಅವರು ಅರೋರಾ ಅವರ ಬಂಧನವನ್ನು ವಿರೋಧಿಸುತ್ತಿದ್ದರು.
अरविंद केजरीवाल जी!
ध्यान से सुन लीजिए, "पंजाब को ममता का बंगाल नहीं बनने दिया जाएगा।"
प्रदर्शन के नाम पर बलाचौर (नवांशहर) में अकाली दल से आम आदमी पार्टी में शामिल हुए आपके विधायक सुखविंदर सुखी ने पुलिस की मौजूदगी में भाजपा के दफ्तर में घुसकर भाजपा के जिला अध्यक्ष के साथ मारपीट… pic.twitter.com/hAVCLJEcdE— Sunil Jakhar (@sunilkjakhar) May 10, 2026
ಸುನಿಲ ಜಾಖಡ್ ಅವರು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಟೀಕೆ ಮಾಡುತ್ತಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಅರವಿಂದ್ ಕೇಜ್ರಿವಾಲ್ ಜಿ! ಚೆನ್ನಾಗಿ ಕೇಳಿಸಿಕೊಳ್ಳಿ, ಪಂಜಾಬ್ ಅನ್ನು ಮಮತಾ ಅವರ ಬಂಗಾಳವಾಗಲು ಬಿಡುವುದಿಲ್ಲ. ಪಂಜಾಬಿ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ. ನೀವು ಎಷ್ಟೇ ನಾಟಕವಾಡಿದರೂ, ಪಂಜಾಬ್ ಅನ್ನು ಲೂಟಿ ಮಾಡುವ ಭ್ರಷ್ಟರ ವಿರುದ್ಧ ಕ್ರಮ ಮುಂದುವರಿಯಲಿದೆ ಮತ್ತು ಇದರ ಬಿಸಿ ತೆರೆಯ ಮರೆಯಲ್ಲಿ ಅಡಗಿರುವ ಜನರ ವರೆಗೂ ತಟ್ಟಲಿದೆ, ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !