ಉತ್ತರ ಕೊರಿಯಾದ ಸಂವಿಧಾನದಲ್ಲಿ ಹೊಸ ಅವಕಾಶ (ತಿದ್ದುಪಡಿ)

ಪ್ಯೊಂಗ್ಯಾಂಗ್ (ಉತ್ತರ ಕೊರಿಯಾ) – ರಾಷ್ಟ್ರಾಧ್ಯಕ್ಷ ಕಿಮ್ ಜಾಂಗ್ ಉನ್ ಅವರ ಹತ್ಯೆಯಾದರೆ ಅಥವಾ ವಿದೇಶಿ ಆಕ್ರಮಣದ ಸಮಯದಲ್ಲಿ ಅವರು ದೇಶವನ್ನು ಮುನ್ನಡೆಸುವ ಸ್ಥಿತಿಯಲ್ಲಿ ಇಲ್ಲದಿದ್ದರೆ, ಆಗ ಉತ್ತರ ಕೊರಿಯಾ ಶತ್ರುಗಳ ವಿರುದ್ಧ ಪರಮಾಣುಬಾಂಬ್ ಬಳಸಲಿದೆ ಎಂಬ ಹೊಸ ಅವಕಾಶವನ್ನು (ತಿದ್ದುಪಡಿಯನ್ನು) ಉತ್ತರ ಕೊರಿಯಾದ ರಾಷ್ಟ್ರಾಧ್ಯಕ್ಷ ಕಿಮ್ ಜಾಂಗ್ ಉನ್ ಅವರು ಸಂವಿಧಾನದಲ್ಲಿ ಮಾಡಿದ್ದಾರೆ.
ಬ್ರಿಟಿಷ್ ವೃತ್ತಪತ್ರಿಕೆ ‘ದ ಟೆಲಿಗ್ರಾಫ್’ ವರದಿಯ ಪ್ರಕಾರ, ಮಾರ್ಚ್ನಲ್ಲಿ ಅಮೇರಿಕಾ ಮತ್ತು ಇಸ್ರೇಲ್ ಇರಾನ್ ಮೇಲೆ ಆಕ್ರಮಣ ಮಾಡಿ ಇರಾನ್ನ ಸರ್ವೋಚ್ಚ ನಾಯಕ ಅಲಿ ಖಾಮಿನಿ ಅವರ ಹತ್ಯೆ ಮಾಡಿದ ಘಟನೆಯ ಆಧಾರದ ಮೇಲೆ ಈ ಬದಲಾವಣೆ ಮಾಡಲಾಗಿದೆ. ಈ ಆಕ್ರಮಣಗಳಲ್ಲಿ ಇರಾನ್ನ ಅನೇಕ ಹಿರಿಯ ಅಧಿಕಾರಿಗಳು ಮೃತಪಟ್ಟಿದ್ದರು.
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!