
ಮೊಹಾಲಿ (ಪಂಜಾಬ್) – ಪಂಜಾಬ್ನಲ್ಲಿ ಮೇ ೧೧ ರಂದು ಭಾಜಪದ ೨ ಕಾರ್ಯಾಲಯಗಳ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಲಾಗಿದೆ. ಮೊಹಾಲಿಯ ಜಿರಕ್ ಪುರದಲ್ಲಿ ೫ ಮುಸುಕುಧಾರಿ ಯುವಕರು ಭಾಜಪದ ಕಚೇರಿಗೆ ನುಗ್ಗಿ ಗೋಡೆಗಳು ಮತ್ತು ಭಿತ್ತಿಪತ್ರಗಳ ಮೇಲೆ ಶಾಯಿ ಎಸೆದಿದ್ದಾರೆ. ಇದಾದ ನಂತರ ಅವರು ಅಲ್ಲಿಂದ ಪರಾರಿಯಾಗಿದ್ದಾರೆ.
ಇನ್ನು ತರನತಾರಣ್ ನಲ್ಲಿನ ಘಟನೆಯಲ್ಲಿ, ೧೫ ರಿಂದ ೨೦ ಜನರು ಇದ್ದಕ್ಕಿದ್ದಂತೆ ಭಾಜಪ ಕಚೇರಿಗೆ ಲಾಠಿ ಹಿಡಿದು ನುಗ್ಗಿ ಧ್ವಂಸಗೊಳಿಸಿದ್ದಾರೆ, ಅಲ್ಲದೆ ಕುರ್ಚಿಗಳು ಮತ್ತು ಇತರ ಸಾಮಗ್ರಿಗಳಿಗೆ ಹಾನಿ ಮಾಡಿದ್ದಾರೆ. ಈ ಸಮಯದಲ್ಲಿ ಕೆಲವರು ಕಲ್ಲು ತೂರಾಟ ನಡೆಸುತ್ತಿರುವುದು ಕಂಡುಬಂದಿದೆ. ಅವರು ‘ಪಂಜಾಬ್ ಏಕತಾ ಜಿಂದಾಬಾದ್’ ಮತ್ತು ‘ಬಿಜೆಪಿ ಮುರ್ದಾಬಾದ್’ ಎಂಬ ಕರಪತ್ರಗಳನ್ನು ಗಾಳಿಯಲ್ಲಿ ತೂರಿದ್ದಾರೆ. ಈ ಸಂದರ್ಭದಲ್ಲಿ ಭಾಜಪ ನಾಯಕರು ಮತ್ತು ಕಾರ್ಯಕರ್ತರು ಒಬ್ಬ ದಾಳಿಕೋರನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ