ಭಾರತದಲ್ಲಿ ಕಡಿಮೆ ಅಪರಾಧಗಳು ದಾಖಲಾಗಲು ಕಾರಣ

ಸಚ್ಚಿದಾನಂದ ಪರಬ್ರಹ್ಮಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ

ಅನೇಕರು ಪೊಲೀಸ್ ಠಾಣೆಗೆ ದೂರು ನೀಡಲು ಹೋಗುವುದಿಲ್ಲ; ಏಕೆಂದರೆ ಅಲ್ಲಿ ಸಮಯ ವ್ಯರ್ಥ ಆಗುತ್ತದೆ ಮತ್ತು ಕೆಲವೊಮ್ಮೆ ಪೊಲೀಸರ ಉದ್ಧಟತನದಿಂದ ಅವಮಾನ ಸಹಿಸಬೇಕಾಗುತ್ತದೆ ಹಾಗೂ ಕೊನೆಯಲ್ಲಿ ಯಾವುದೇ ಫಲಿತಾಂಶ ಸಿಗುವುದಿಲ್ಲ ಎಂಬುದು ಅವರಿಗೆ ತಿಳಿದಿರುತ್ತದೆ !

– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ