ತೃಣಮೂಲ ಕಾಂಗ್ರೆಸ್ನ ಗೂಂಡಾ ಸೈಫುದ್ದೀನ್ ಖಾನ್ ಬೆದರಿಕೆ ಹಾಕಿದ್ದನು

ಕೋಲಕಾತಾ (ಬಂಗಾಳ) – ಬಂಗಾಳದ ಪೂರ್ವ ಬರ್ದವಾನ್ ಜಿಲ್ಲೆಯ ಮೆಮಾರಿ ನಗರದಲ್ಲಿ ತೃಣಮೂಲ ಕಾಂಗ್ರೆಸ್ನ ಗೂಂಡಾ ಸೈಫುದ್ದೀನ್ ಖಾನ್ ಎಂಬಾತ ಹಿಂದೂಗಳಿಗೆ ಬಲವಂತವಾಗಿ ಗೋಮಾಂಸ ತಿನ್ನಿಸುವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಪತ್ರಕರ್ತ ಸುಭಿ ವಿಶ್ವಕರ್ಮ ಅವರು ‘ಎಕ್ಸ್’ ನಲ್ಲಿ ವಿಡಿಯೋವೊಂದನ್ನು ಪ್ರಸಾರ ಮಾಡಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಈ ವಿಡಿಯೋದಲ್ಲಿ ಸ್ಥಳೀಯ ಹಿಂದೂ ವ್ಯಕ್ತಿಯೊಬ್ಬರು, ಮಮತಾ ಬ್ಯಾನರ್ಜಿ ಅವರ ಸರಕಾರ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂಗಳಿಗೆ ಗೋಮಾಂಸ ತಿನ್ನಿಸಲಾಗುವುದು ಎಂದು ಸೈಫುದ್ದೀನ್ ಬೆದರಿಕೆ ಹಾಕಿದ್ದನು ಎಂದು ಹೇಳಿದ್ದಾರೆ. (ಭಾರತದಲ್ಲಿ ಅಲ್ಪಸಂಖ್ಯಾತರು ಅಸುರಕ್ಷಿತರಾಗಿದ್ದಾರೆ ಎಂದು ಬೊಬ್ಬೆ ಹೊಡೆಯುವ ಜಾತ್ಯತೀತವಾದಿಗಳು, ಕಮ್ಯುನಿಸ್ಟರು, ಬುದ್ಧಿಜೀವಿಗಳಿಗೆ ಮುಸ್ಲಿಮರ ಈ ಗೂಂಡಾಗಿರಿ ಕಾಣಿಸುತ್ತಿಲ್ಲ ಎಂಬುದನ್ನು ಗಮನಿಸಿ ! – ಸಂಪಾದಕರು)
1. ಸೈಫುದ್ದೀನ್ನ ಗೂಂಡಾಗಿರಿಯಿಂದ ತಾವು ಬಹಳ ಕಾಲದಿಂದ ತೊಂದರೆಗೀಡಾಗಿದ್ದೆವು ಎಂದು ಸ್ಥಳೀಯ ಹಿಂದೂಗಳು ಆರೋಪಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ಸರಕಾರವಿದ್ದಾಗ ಆತ ಅವರಿಗೆ ಕಿರುಕುಳ ನೀಡುತ್ತಿದ್ದನು.
2. ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ಸೋಲಿನ ನಂತರ ಸೈಫುದ್ದೀನ್ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.
3. ಸೈಫುದ್ದೀನ್ ನನ್ನು ಯಾವುದೇ ಕಾರಣಕ್ಕೂ ಮೆಮಾರಿ ಒಳಗೆ ಬರಲು ಬಿಡಬಾರದು ಎಂದು ಸ್ಥಳೀಯರು ಭಾಜಪದ ವಿಜೇತ ಅಭ್ಯರ್ಥಿ ಮಾನವ್ ಗುಹಾ ಅವರ ಬಳಿ ಒತ್ತಾಯಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ