
ನವ ದೆಹಲಿ – ಔಷಧ ಮಾರಾಟಗಾರರು ಮೇ ೨೦ ರಂದು ದೇಶದಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ದಿನದಂದು ದೇಶದಲ್ಲಿ ಬಹುತೇಕ ಔಷಧ ಅಂಗಡಿಗಳು (ಮೆಡಿಕಲ್ ಸ್ಟೋರ್ಸ್) ಮುಚ್ಚಲಿವೆ. ಆನ್ಲೈನ್ ಔಷಧ ಮಾರಾಟ ಮತ್ತು ದೊಡ್ಡ ಸಂಸ್ಥೆಗಳ ನೀತಿಗಳ ವಿರುದ್ಧ ‘ಆಲ್ ಇಂಡಿಯಾ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್’ ಈ ಮುಷ್ಕರಕ್ಕೆ ಕರೆ ನೀಡಿದೆ.
ಸಂಘಟನೆಯ ಹೇಳಿಕೆಯ ಪ್ರಕಾರ, ‘ಇ-ಫಾರ್ಮಸಿ’ಯ ಕಾರ್ಯವೈಖರಿ ಬಗ್ಗೆ ಮತ್ತು ವೈದ್ಯರ ಚೀಟಿ (ಪ್ರಿಸ್ಕ್ರಿಪ್ಷನ್) ಮೂಲಕ ಲಭ್ಯವಾಗುವ ಔಷಧಗಳ ಮಾರಾಟದ ಮೇಲೆ ನಿಯಂತ್ರಣ ಹೇರುವ ಭದ್ರತಾ ಕ್ರಮಗಳ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯುವುದೇ, ಈ ಮುಷ್ಕರದ ಹಿಂದಿನ ಮುಖ್ಯ ಉದ್ದೇಶವಾಗಿದೆ. ಈ ಎಲ್ಲಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿತ್ತು; ಆದರೆ ಔಷಧ ವ್ಯಾಪಾರ ಮತ್ತು ರೋಗಿಗಳ ಸುರಕ್ಷತೆಯ ಮೇಲೆ ಪರಿಣಾಮ ಬೀರುವ ಈ ವಿಷಯಗಳ ಬಗ್ಗೆ ಕೇಂದ್ರ ಸರಕಾರದಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !