
ನವ ದೆಹಲಿ – ಔಷಧ ಮಾರಾಟಗಾರರು ಮೇ ೨೦ ರಂದು ದೇಶದಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ದಿನದಂದು ದೇಶದಲ್ಲಿ ಬಹುತೇಕ ಔಷಧ ಅಂಗಡಿಗಳು (ಮೆಡಿಕಲ್ ಸ್ಟೋರ್ಸ್) ಮುಚ್ಚಲಿವೆ. ಆನ್ಲೈನ್ ಔಷಧ ಮಾರಾಟ ಮತ್ತು ದೊಡ್ಡ ಸಂಸ್ಥೆಗಳ ನೀತಿಗಳ ವಿರುದ್ಧ ‘ಆಲ್ ಇಂಡಿಯಾ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್’ ಈ ಮುಷ್ಕರಕ್ಕೆ ಕರೆ ನೀಡಿದೆ.
ಸಂಘಟನೆಯ ಹೇಳಿಕೆಯ ಪ್ರಕಾರ, ‘ಇ-ಫಾರ್ಮಸಿ’ಯ ಕಾರ್ಯವೈಖರಿ ಬಗ್ಗೆ ಮತ್ತು ವೈದ್ಯರ ಚೀಟಿ (ಪ್ರಿಸ್ಕ್ರಿಪ್ಷನ್) ಮೂಲಕ ಲಭ್ಯವಾಗುವ ಔಷಧಗಳ ಮಾರಾಟದ ಮೇಲೆ ನಿಯಂತ್ರಣ ಹೇರುವ ಭದ್ರತಾ ಕ್ರಮಗಳ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯುವುದೇ, ಈ ಮುಷ್ಕರದ ಹಿಂದಿನ ಮುಖ್ಯ ಉದ್ದೇಶವಾಗಿದೆ. ಈ ಎಲ್ಲಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿತ್ತು; ಆದರೆ ಔಷಧ ವ್ಯಾಪಾರ ಮತ್ತು ರೋಗಿಗಳ ಸುರಕ್ಷತೆಯ ಮೇಲೆ ಪರಿಣಾಮ ಬೀರುವ ಈ ವಿಷಯಗಳ ಬಗ್ಗೆ ಕೇಂದ್ರ ಸರಕಾರದಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ.
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ