ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕ್ರಮ

ಕೊಲಕಾತಾ (ಬಂಗಾಳ) – ಸೋನಾ ಪಪ್ಪು ಪ್ರಕರಣದಲ್ಲಿ ಹಲವು ಬಾರಿ ಸಮನ್ಸ್ ಜಾರಿ ಮಾಡಿದರೂ ವಿಚಾರಣೆಗೆ ಹಾಜರಾಗದ ಕಾರಣ ಜಾರಿ ನಿರ್ದೇಶನಾಲಯವು (ಇ.ಡಿ.) ಕೊಲಕಾತಾದ ಪೊಲೀಸ್ ಉಪ ಆಯುಕ್ತ ಶಾಂತನು ಸಿನ್ಹಾ ಘೋಷ್ ಅವರನ್ನು ಬಂಧಿಸಿದೆ. ಅವರಿಗೆ ಹಲವು ಬಾರಿ ಸಮನ್ಸ್ ಜಾರಿ ಮಾಡಿದರೂ ಹಾಜರಾಗದ ಕಾರಣ ಅವರ ವಿರುದ್ಧ ‘ಲುಕ್-ಔಟ್ ನೋಟಿಸ್’ ಹೊರಡಿಸಲಾಗಿತ್ತು. ಸೋನಾ ಪಪ್ಪು ಪ್ರಕರಣವು ಭೂಕಬಳಿಕೆ, ಸುಲಿಗೆ ಮತ್ತು ‘ರಿಯಲ್ ಎಸ್ಟೇಟ್’ಗೆ (ಆಸ್ತಿ ಖರೀದಿ-ಮಾರಾಟಕ್ಕೆ) ಸಂಬಂಧಿಸಿದ ಆರ್ಥಿಕ ವಂಚನೆಗೆ ಸಂಬಂಧಿಸಿದೆ.
ED Cracks Down On Kolkata Cop Nexus 🚨
Former Kolkata Police DCP Shantanu Sinha Biswas terminated after being arrested by the ED in a land-grabbing and extortion probe.
Biswas had skipped multiple ED summons over the past few weeks.
12 others are also under the scanner.
PC:… pic.twitter.com/G51uLNTr5t
— Sanatan Prabhat (@SanatanPrabhat) May 16, 2026
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ