ಕಲ್ಯಾಣ ರೈಲ್ವೆ ನಿಲ್ದಾಣದಲ್ಲಿ ನಡೆದ ಘಟನೆ !

ಕಲ್ಯಾಣ (ಠಾಣೆ ಜಿಲ್ಲೆ) – ಕಲ್ಯಾಣ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಭದ್ರತಾ ಪಡೆಯ (ಆರ್.ಪಿ.ಎಫ್.) ಹಿಂದೂ ಯೋಧನ ಮೇಲೆ ಮೂವರು ಮುಸಲ್ಮಾನರು ಆಕ್ರಮಣ ಮಾಡಿ ತೀವ್ರವಾಗಿ ಹಲ್ಲೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಯಾಣ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ದಾದರ್-ಗೊರಖಪುರ ಎಕ್ಸಪ್ರೆಸ್ ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ಕೆಲವರು ಥಳಿಸುತ್ತಿದ್ದಾರೆಂಬ ಮಾಹಿತಿ ರೈಲ್ವೆ ಭದ್ರತಾ ಪಡೆಯ ಯೋಧ ನರೇಂದ್ರ ಯಾದವ ಅವರಿಗೆ ಲಭಿಸಿತ್ತು. ಅವರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಆ ಮೂವರನ್ನು ರೈಲಿನಿಂದ ಕೆಳಗಿಳಿಸಿ ವಿಚಾರಣೆಗಾಗಿ ಪ್ಲಾಟ್ ಫಾರ್ಮ್ ಗೆ ಕರೆತಂದರು. ಈ ಸಮಯದಲ್ಲಿ ಆ ಮೂವರು ಯಾದವ್ ಅವರ ಮೇಲೆ ಹಠಾತ್ತನೆ ದಾಳಿ ಮಾಡಿದರು. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಅವರ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ದುಲ್ ಶೇಖ್, ಸಲ್ಮಾನ್ ಶೇಖ್ ಮತ್ತು ಸರಕಾರ ಶೇಖ್ ಎಂದು ಗುರುತಿಸಲಾಗಿದೆ. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಅವರನ್ನು ಆಧಾರವಾಡಿ ಜೈಲಿಗೆ ಕಳುಹಿಸಲಾಗಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !