
ಬೀರ್ ಭೂಮ್ (ಬಂಗಾಳ) – ಬಂಗಾಳದಲ್ಲಿ ಭಾಜಪ ಅಧಿಕಾರಕ್ಕೆ ಬರುತ್ತಿದ್ದಂತೆ ಬೀರ್ ಭೂಮ್ ಜಿಲ್ಲೆಯ ರಾಂಪುರಹಾಟ್ ನಲ್ಲಿರುವ ‘ಶ್ರೀ ಶ್ರೀ ರಾಧಾ ಗೋವಿಂದ ದೇವಸ್ಥಾನ’ದ ಅನ್ನಪ್ರಸಾದದ ಕೋಣೆಯ ಮೇಲಿದ್ದ ತೃಣಮೂಲ ಕಾಂಗ್ರೆಸ್ಸಿನ ನಿಯಂತ್ರಣವನ್ನು ತೆರವುಗೊಳಿಸಲಾಗಿದೆ. ಅಲ್ಲಿ ನಡೆಯುತ್ತಿದ್ದ ತೃಣಮೂಲ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ಭಾಜಪ ಕಾರ್ಯಕರ್ತರು ಮತ್ತು ಸ್ಥಳೀಯ ಜನರ ಸಹಾಯದಿಂದ ಮುಚ್ಚಲಾಗಿದ್ದು, ಆ ಜಾಗವನ್ನು ಮತ್ತೆ ದೇವಸ್ಥಾನ ಸಮಿತಿಗೆ ಹಸ್ತಾಂತರಿಸಲಾಗಿದೆ.
ಈ ದೇವಸ್ಥಾನವನ್ನು 1990 ರಲ್ಲಿ ಸ್ಥಳೀಯ ಜನರು ದೇಣಿಗೆ ಸಂಗ್ರಹಿಸಿ ಸ್ಥಾಪಿಸಿದ್ದರು. ಈ ದೇವಸ್ಥಾನವು ದೀರ್ಘಕಾಲದಿಂದ ಭಕ್ತರ ಶ್ರದ್ಧೆಯ ಪ್ರಮುಖ ಕೇಂದ್ರವಾಗಿದೆ. ತದನಂತರ ದೇವಸ್ಥಾನದ ಪಕ್ಕದಲ್ಲಿ ಭೋಗಶಾಲೆಯ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿತ್ತು. ಆದರೆ ತೃಣಮೂಲ ಕಾಂಗ್ರೆಸ್ಸಿನ ಕೆಲವು ಕಾರ್ಯಕರ್ತರು ನಿರ್ಮಾಣ ಕಾರ್ಯವನ್ನು ತಡೆದು ಆ ಜಾಗವನ್ನು ತಮ್ಮ ನಿಯಂತ್ರಣಕ್ಕೆ ಪಡೆದುಕೊಂಡಿದ್ದರು ಮತ್ತು ಅಲ್ಲಿ ತಮ್ಮ ಪಕ್ಷದ ಕಚೇರಿ ಪ್ರಾರಂಭಿಸಿದ್ದರು.
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !