
ಬೀರ್ ಭೂಮ್ (ಬಂಗಾಳ) – ಬಂಗಾಳದಲ್ಲಿ ಭಾಜಪ ಅಧಿಕಾರಕ್ಕೆ ಬರುತ್ತಿದ್ದಂತೆ ಬೀರ್ ಭೂಮ್ ಜಿಲ್ಲೆಯ ರಾಂಪುರಹಾಟ್ ನಲ್ಲಿರುವ ‘ಶ್ರೀ ಶ್ರೀ ರಾಧಾ ಗೋವಿಂದ ದೇವಸ್ಥಾನ’ದ ಅನ್ನಪ್ರಸಾದದ ಕೋಣೆಯ ಮೇಲಿದ್ದ ತೃಣಮೂಲ ಕಾಂಗ್ರೆಸ್ಸಿನ ನಿಯಂತ್ರಣವನ್ನು ತೆರವುಗೊಳಿಸಲಾಗಿದೆ. ಅಲ್ಲಿ ನಡೆಯುತ್ತಿದ್ದ ತೃಣಮೂಲ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ಭಾಜಪ ಕಾರ್ಯಕರ್ತರು ಮತ್ತು ಸ್ಥಳೀಯ ಜನರ ಸಹಾಯದಿಂದ ಮುಚ್ಚಲಾಗಿದ್ದು, ಆ ಜಾಗವನ್ನು ಮತ್ತೆ ದೇವಸ್ಥಾನ ಸಮಿತಿಗೆ ಹಸ್ತಾಂತರಿಸಲಾಗಿದೆ.
ಈ ದೇವಸ್ಥಾನವನ್ನು 1990 ರಲ್ಲಿ ಸ್ಥಳೀಯ ಜನರು ದೇಣಿಗೆ ಸಂಗ್ರಹಿಸಿ ಸ್ಥಾಪಿಸಿದ್ದರು. ಈ ದೇವಸ್ಥಾನವು ದೀರ್ಘಕಾಲದಿಂದ ಭಕ್ತರ ಶ್ರದ್ಧೆಯ ಪ್ರಮುಖ ಕೇಂದ್ರವಾಗಿದೆ. ತದನಂತರ ದೇವಸ್ಥಾನದ ಪಕ್ಕದಲ್ಲಿ ಭೋಗಶಾಲೆಯ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿತ್ತು. ಆದರೆ ತೃಣಮೂಲ ಕಾಂಗ್ರೆಸ್ಸಿನ ಕೆಲವು ಕಾರ್ಯಕರ್ತರು ನಿರ್ಮಾಣ ಕಾರ್ಯವನ್ನು ತಡೆದು ಆ ಜಾಗವನ್ನು ತಮ್ಮ ನಿಯಂತ್ರಣಕ್ಕೆ ಪಡೆದುಕೊಂಡಿದ್ದರು ಮತ್ತು ಅಲ್ಲಿ ತಮ್ಮ ಪಕ್ಷದ ಕಚೇರಿ ಪ್ರಾರಂಭಿಸಿದ್ದರು.
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ