ಮದರಸಾಗಳಿಗೆ ಸಂಬಂಧಿಸಿದ ಯೋಜನೆಗಳು ಬಂದ್ ಆಗಲಿವೆ

ಕೋಲಕಾತಾ (ಬಂಗಾಳ) – ಬಂಗಾಳದ ಶುಭೇಂದು ಅಧಿಕಾರಿ ಸರಕಾರದ ಸಚಿವ ಸಂಪುಟವು ಹಳೆಯ ಸರಕಾರಗಳಿಂದ ನಡೆದುಕೊಂಡು ಬಂದಿದ್ದ ಕೆಲವು ಯೋಜನೆಗಳನ್ನು ನಿಲ್ಲಿಸುವ ನಿರ್ಧಾರ ತೆಗೆದುಕೊಂಡಿದೆ. ಮದರಸಾ ಇಲಾಖೆ ಹಾಗೂ ಮಾಹಿತಿ ಮತ್ತು ಸಾಂಸ್ಕೃತಿಕ ಇಲಾಖೆಗಳ ವತಿಯಿಂದ ನಡೆಯುತ್ತಿದ್ದ ಧರ್ಮ ಆಧಾರಿತ ನೆರವು ಯೋಜನೆಗಳನ್ನು ಸರಕಾರ ಈಗ ಸ್ಥಗಿತಗೊಳಿಸಲಿದೆ. ಮುಂದಿನ ತಿಂಗಳಿಂದ ಇಂತಹ ಹಲವು ಯೋಜನೆಗಳನ್ನು ಬಂದ್ ಮಾಡಲಾಗುವುದು.
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !