ತನಿಖಾ ಸಂಸ್ಥೆಗಳು ಬಂಧಿಸಿದ ನಂತರ ನಡೆಸಿದ ವಿಚಾರಣೆಯಲ್ಲಿ ಭಯೋತ್ಪಾದಕ ನೀಡಿದ ಮಾಹಿತಿ

ಶ್ರೀನಗರ (ಜಮ್ಮು-ಕಾಶ್ಮೀರ) – ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ‘ಲಷ್ಕರ್-ಎ-ತೊಯ್ಬಾ’ದ ಭಯೋತ್ಪಾದಕ ಮೊಹಮ್ಮದ್ ಉಸ್ಮಾನ್ ಜಟ್ ಅಲಿಯಾಸ್ ಚೀನಿ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಕಾಶ್ಮೀರದ ಮೂಲಕ ಭಾರತದೊಳಗೆ ನುಗ್ಗಿದ್ದನು. ಅವನು ಇಲ್ಲಿ ‘ಸ್ಲೀಪರ್ ಸೆಲ್’ (ಭಯೋತ್ಪಾದಕರಿಗೆ ರಹಸ್ಯವಾಗಿ ಸಹಾಯ ಮಾಡುವ ಮತಾಂಧ ಮುಸ್ಲಿಮರ ಸ್ಥಳೀಯ ಗುಂಪುಗಳು) ಸಿದ್ಧಪಡಿಸುತ್ತಿದ್ದನು; ಆದರೆ ಅವನು ಕಥಿತವಾಗಿ ತನ್ನ ‘ಕಾರ್ಯ’ವನ್ನು ನಿಲ್ಲಿಸಿ ಶ್ರೀನಗರದಲ್ಲಿ ಹೇರ್ ಟ್ರಾನ್ಸ್ಪ್ಲಾಂಟ್ (ಕೂದಲು ಕಸಿ) ಮಾಡಿಸಿಕೊಂಡನು. ಕಾಶ್ಮೀರದ ಬಗ್ಗೆ ಅವನಿಗೆ ಏನೆಲ್ಲಾ ಕೆಟ್ಟದ್ದನ್ನು ಹೇಳಲಾಗಿತ್ತೋ, ಅಂತಹದ್ದೇನೂ ಕಾಶ್ಮೀರದಲ್ಲಿ ಅವನಿಗೆ ಕಾಣಿಸಲಿಲ್ಲ. ನಂತರ ಕೂದಲು ಉದುರುತ್ತಿರುವುದರಿಂದ ಚಿಕಿತ್ಸೆ ಪಡೆಯುವ ಅಗತ್ಯವನ್ನು ಅರಿತುಕೊಂಡು ಆತ ‘ಹೇರ್ ಟ್ರಾನ್ಸ್ಪ್ಲಾಂಟ್’ ಮಾಡಿಸಿಕೊಂಡನು.
ಉಸ್ಮಾನ್ ಲಾಹೋರ್ ನಿವಾಸಿಯಾಗಿದ್ದಾನೆ. ರಾಷ್ಟ್ರೀಯ ತನಿಖಾ ದಳವು ಆತನನ್ನು ಬಂಧಿಸಿದ್ದು, ಈ ಪ್ರಕರಣದ ತನಿಖೆ ನಡೆಯುತ್ತಿದೆ. ವಿಚಾರಣೆ ವೇಳೆ ಆತ ಮೇಲಿನ ಮಾಹಿತಿ ನೀಡಿದ್ದಾನೆ.
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !
ಅಕೋಲಾ: ಗೋರಕ್ಷಕರೊಂದಿಗೆ ವಾದಕ್ಕಿಳಿದ ಮುಸಲ್ಮಾನರು; ಮುಸಲ್ಮಾನನನ್ನು ಬಿಟ್ಟಿದ್ದಾರೆಂದು ಆರೋಪಿಸಿದ ಭಾಜಪ!
ಇರಾನ್ ಮೇಲಿನ ನಿರ್ಬಂಧಗಳಿಗೆ 60 ದಿನಗಳ ವಿನಾಯಿತಿ ನೀಡಿದ ಅಮೆರಿಕ!