ತನಿಖಾ ಸಂಸ್ಥೆಗಳು ಬಂಧಿಸಿದ ನಂತರ ನಡೆಸಿದ ವಿಚಾರಣೆಯಲ್ಲಿ ಭಯೋತ್ಪಾದಕ ನೀಡಿದ ಮಾಹಿತಿ

ಶ್ರೀನಗರ (ಜಮ್ಮು-ಕಾಶ್ಮೀರ) – ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ‘ಲಷ್ಕರ್-ಎ-ತೊಯ್ಬಾ’ದ ಭಯೋತ್ಪಾದಕ ಮೊಹಮ್ಮದ್ ಉಸ್ಮಾನ್ ಜಟ್ ಅಲಿಯಾಸ್ ಚೀನಿ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಕಾಶ್ಮೀರದ ಮೂಲಕ ಭಾರತದೊಳಗೆ ನುಗ್ಗಿದ್ದನು. ಅವನು ಇಲ್ಲಿ ‘ಸ್ಲೀಪರ್ ಸೆಲ್’ (ಭಯೋತ್ಪಾದಕರಿಗೆ ರಹಸ್ಯವಾಗಿ ಸಹಾಯ ಮಾಡುವ ಮತಾಂಧ ಮುಸ್ಲಿಮರ ಸ್ಥಳೀಯ ಗುಂಪುಗಳು) ಸಿದ್ಧಪಡಿಸುತ್ತಿದ್ದನು; ಆದರೆ ಅವನು ಕಥಿತವಾಗಿ ತನ್ನ ‘ಕಾರ್ಯ’ವನ್ನು ನಿಲ್ಲಿಸಿ ಶ್ರೀನಗರದಲ್ಲಿ ಹೇರ್ ಟ್ರಾನ್ಸ್ಪ್ಲಾಂಟ್ (ಕೂದಲು ಕಸಿ) ಮಾಡಿಸಿಕೊಂಡನು. ಕಾಶ್ಮೀರದ ಬಗ್ಗೆ ಅವನಿಗೆ ಏನೆಲ್ಲಾ ಕೆಟ್ಟದ್ದನ್ನು ಹೇಳಲಾಗಿತ್ತೋ, ಅಂತಹದ್ದೇನೂ ಕಾಶ್ಮೀರದಲ್ಲಿ ಅವನಿಗೆ ಕಾಣಿಸಲಿಲ್ಲ. ನಂತರ ಕೂದಲು ಉದುರುತ್ತಿರುವುದರಿಂದ ಚಿಕಿತ್ಸೆ ಪಡೆಯುವ ಅಗತ್ಯವನ್ನು ಅರಿತುಕೊಂಡು ಆತ ‘ಹೇರ್ ಟ್ರಾನ್ಸ್ಪ್ಲಾಂಟ್’ ಮಾಡಿಸಿಕೊಂಡನು.
ಉಸ್ಮಾನ್ ಲಾಹೋರ್ ನಿವಾಸಿಯಾಗಿದ್ದಾನೆ. ರಾಷ್ಟ್ರೀಯ ತನಿಖಾ ದಳವು ಆತನನ್ನು ಬಂಧಿಸಿದ್ದು, ಈ ಪ್ರಕರಣದ ತನಿಖೆ ನಡೆಯುತ್ತಿದೆ. ವಿಚಾರಣೆ ವೇಳೆ ಆತ ಮೇಲಿನ ಮಾಹಿತಿ ನೀಡಿದ್ದಾನೆ.
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಕೋರ್ಟ್ ಆದೇಶ: ಕಾಶಿಯಲ್ಲಿ ರೈಲ್ವೆ ಜಾಗದ ಮಸೀದಿ ತೆರವು
ಬಾಂಗ್ಲಾದೇಶದ ವಿರೋಧದಿಂದಾಗಿ ನುಸುಳುಕೋರರನ್ನು ಗಡಿಯಿಂದ ಹಿಂತಿರುಗಿಸುವುದು ಕಷ್ಟವಾಗುತ್ತಿದೆ !
ಟೆಕ್ಸಾಸ್ (ಅಮೆರಿಕ) ನಲ್ಲಿ ಭಾರತದ ರಾಷ್ಟ್ರಧ್ವಜ ಹರಿದ ಅಮೆರಿಕನ್ ಯುವಕ
Corporate Jihad: ಮತಾಂತರಕ್ಕೆ ನಿರಾಕರಿಸಿದ್ದಕ್ಕಾಗಿ ‘ವಿಪ್ರೋ’ದ ಹಿಂದೂ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾ !
ಶಾಲೆ-ಕಾಲೇಜುಗಳಲ್ಲಿ ಕೇಸರಿ ವಸ್ತ್ರ ಹಂಚಲು ಪೊಲೀಸರಿಂದ ಶ್ರೀರಾಮ ಸೇನೆಯ ಕಾರ್ಯಕರ್ತರಿಗೆ ನಿಷೇಧ