
ನವ ದೆಹಲಿ – ಮತದಾರರ ಪಟ್ಟಿಯಿಂದ ಇತರ ಎಲ್ಲಾ ದೇಶಗಳ ನಾಗರಿಕರ ಹೆಸರುಗಳನ್ನು ತೆಗೆದುಹಾಕಬೇಕು ಎಂದು ಕೇಂದ್ರ ಕಲ್ಲಿದ್ದಲು ಗಣಿ ಸಚಿವ ಜಿ. ಕಿಶನರೆಡ್ಡಿ ಅವರು ಇತ್ತೀಚೆಗೆ ಹೇಳಿದ್ದಾರೆ. ದೇಶದ ಮತದಾರರ ಪಟ್ಟಿಯಲ್ಲಿ ರೋಹಿಂಗ್ಯಾ ಅಥವಾ ಬಾಂಗ್ಲಾದೇಶಿ ವ್ಯಕ್ತಿಯ ಹೆಸರು ಕಂಡುಬಂದರೆ, ಅದನ್ನು ತೆಗೆದುಹಾಕಬೇಕು. ಕೇವಲ ಭಾರತೀಯ ನಾಗರಿಕರ ಹೆಸರುಗಳು ಮಾತ್ರ ಈ ಮತದಾರರ ಪಟ್ಟಿಯಲ್ಲಿ ಇರಬೇಕು ಎಂದು ರೆಡ್ಡಿ ಹೇಳಿದರು. (ಅದರೊಂದಿಗೆ ರೋಹಿಂಗ್ಯಾ ಅಥವಾ ಬಾಂಗ್ಲಾದೇಶಿ ನುಸುಳುಕೋರರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಜವಾಬ್ದಾರರಾಗಿರುವ ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು ! – ಸಂಪಾದಕರು)
೧. ಎಲ್ಲಾ ರಾಜಕೀಯ ಪಕ್ಷಗಳು ‘ಬೂತ್ ಲೆವೆಲ್ ಏಜೆಂಟ್’ (ಬಿ.ಎಲ್.ಎ.) ರನ್ನು ನೇಮಿಸಬೇಕು ಮತ್ತು ಮತದಾರರ ಪಟ್ಟಿಯ ‘ವಿಶೇಷ ಆಳವಾದ ಪುನರಾವಲೋಕನ’ (ಎಸ್.ಐ.ಆರ್.) ಪ್ರಕ್ರಿಯೆಯ ಸಮಯದಲ್ಲಿ ಚುನಾವಣಾ ಆಯೋಗಕ್ಕೆ ಸಹಕರಿಸಬೇಕು ಎಂದು ರೆಡ್ಡಿ ಅವರು ಕರೆ ನೀಡಿದರು.
೨. ಭಾಜಪದ ಮತದಾನ ಕೇಂದ್ರ ಮಟ್ಟದ ಕಾರ್ಯಕರ್ತರು ಈ ಪಟ್ಟಿಯ ಬಗ್ಗೆ ಚುನಾವಣಾ ಆಯೋಗಕ್ಕೆ ಪೂರ್ಣ ಸಹಕಾರ ನೀಡಲಿದ್ದಾರೆ ಎಂದು ಜಿ. ಕಿಶನ್ ರೆಡ್ಡಿ ಅವರು ಭಾರತೀಯರಿಗೆ ಭರವಸೆ ನೀಡಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ