ಮದರಸಾಗಳು ಸರಕಾರಕ್ಕೆ ವರದಿಯನ್ನು ಸಲ್ಲಿಸಬೇಕಾಗುವುದು

ಕೊಲಕಾತಾ (ಬಂಗಾಲ) – ಬಂಗಾಲದಲ್ಲಿನ ಭಾಜಪ ಸರಕಾರವು ರಾಜ್ಯದ ‘ಅಲ್ಪಸಂಖ್ಯಾತ ವ್ಯವಹಾರ ಮತ್ತು ಮದರಸಾ ಶಿಕ್ಷಣ ವಿಭಾಗ’ದ ಅಡಿಯಲ್ಲಿ ಬರುವ ಎಲ್ಲ ಮದರಸಾಗಳಲ್ಲಿ ‘ವಂದೇ ಮಾತರಮ್’ ಗಾಯನವನ್ನು ಕಡ್ಡಾಯಗೊಳಿಸಿದೆ. ಈ ನಿಯಮವು ಮದರಸಾಗಳಿಗೆ, ಹಾಗೆಯೇ ಸರಕಾರಿ ಅನುದಾನಿತ ಮತ್ತು ಅನುದಾನರಹಿತ ಮಾನ್ಯತೆ ಪಡೆದ ಮದರಸಾಗಳಿಗೆ ತಕ್ಷಣವೇ ಅನ್ವಯವಾಗುವುದು. ಇದಕ್ಕನುಸಾರ ತರಗತಿ ಪ್ರಾರಂಭವಾಗುವ ಮೊದಲು ಮುಂಜಾನೆಯ ಪ್ರಾರ್ಥನಾಸಭೆಯಲ್ಲಿ ‘ವಂದೇ ಮಾತರಮ್’ ಹಾಡುವುದು ಅವಶ್ಯಕವಾಗಿದೆ. ಈಗ ಎಲ್ಲ ಮದರಸಾಗಳು ಈ ಆದೇಶವನ್ನು ಜಾರಿಗೊಳಿಸಿದ ನಂತರ ಇದರ ವರದಿಯನ್ನು ವಿಭಾಗಕ್ಕೆ ಸಲ್ಲಿಸಬೇಕಾಗುವುದು.
ಇದಕ್ಕೂ ಮುನ್ನ ಮದರಸಾಗಳಲ್ಲಿ ಮುಂಜಾನೆಯ ಪ್ರಾರ್ಥನೆಯ ಸಮಯದಲ್ಲಿ ರಾಷ್ಟ್ರಗೀತೆ ‘ಜನ ಗಣ ಮನ’ ಮತ್ತು ಕವಿ ಗುಲಾಮ ಮುಸ್ತಫಾ ಇವರ ‘ಅನಂತ ಅಸೀಮ ಪ್ರೇಮಮಯ ತುಮಿ’ (ಬಂಗಾಲಿ ಗೀತೆ) ಹಾಡುತ್ತಿದ್ದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ