ಮದರಸಾಗಳು ಸರಕಾರಕ್ಕೆ ವರದಿಯನ್ನು ಸಲ್ಲಿಸಬೇಕಾಗುವುದು

ಕೊಲಕಾತಾ (ಬಂಗಾಲ) – ಬಂಗಾಲದಲ್ಲಿನ ಭಾಜಪ ಸರಕಾರವು ರಾಜ್ಯದ ‘ಅಲ್ಪಸಂಖ್ಯಾತ ವ್ಯವಹಾರ ಮತ್ತು ಮದರಸಾ ಶಿಕ್ಷಣ ವಿಭಾಗ’ದ ಅಡಿಯಲ್ಲಿ ಬರುವ ಎಲ್ಲ ಮದರಸಾಗಳಲ್ಲಿ ‘ವಂದೇ ಮಾತರಮ್’ ಗಾಯನವನ್ನು ಕಡ್ಡಾಯಗೊಳಿಸಿದೆ. ಈ ನಿಯಮವು ಮದರಸಾಗಳಿಗೆ, ಹಾಗೆಯೇ ಸರಕಾರಿ ಅನುದಾನಿತ ಮತ್ತು ಅನುದಾನರಹಿತ ಮಾನ್ಯತೆ ಪಡೆದ ಮದರಸಾಗಳಿಗೆ ತಕ್ಷಣವೇ ಅನ್ವಯವಾಗುವುದು. ಇದಕ್ಕನುಸಾರ ತರಗತಿ ಪ್ರಾರಂಭವಾಗುವ ಮೊದಲು ಮುಂಜಾನೆಯ ಪ್ರಾರ್ಥನಾಸಭೆಯಲ್ಲಿ ‘ವಂದೇ ಮಾತರಮ್’ ಹಾಡುವುದು ಅವಶ್ಯಕವಾಗಿದೆ. ಈಗ ಎಲ್ಲ ಮದರಸಾಗಳು ಈ ಆದೇಶವನ್ನು ಜಾರಿಗೊಳಿಸಿದ ನಂತರ ಇದರ ವರದಿಯನ್ನು ವಿಭಾಗಕ್ಕೆ ಸಲ್ಲಿಸಬೇಕಾಗುವುದು.
ಇದಕ್ಕೂ ಮುನ್ನ ಮದರಸಾಗಳಲ್ಲಿ ಮುಂಜಾನೆಯ ಪ್ರಾರ್ಥನೆಯ ಸಮಯದಲ್ಲಿ ರಾಷ್ಟ್ರಗೀತೆ ‘ಜನ ಗಣ ಮನ’ ಮತ್ತು ಕವಿ ಗುಲಾಮ ಮುಸ್ತಫಾ ಇವರ ‘ಅನಂತ ಅಸೀಮ ಪ್ರೇಮಮಯ ತುಮಿ’ (ಬಂಗಾಲಿ ಗೀತೆ) ಹಾಡುತ್ತಿದ್ದರು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”