ಮದರಸಾಗಳು ಸರಕಾರಕ್ಕೆ ವರದಿಯನ್ನು ಸಲ್ಲಿಸಬೇಕಾಗುವುದು

ಕೊಲಕಾತಾ (ಬಂಗಾಲ) – ಬಂಗಾಲದಲ್ಲಿನ ಭಾಜಪ ಸರಕಾರವು ರಾಜ್ಯದ ‘ಅಲ್ಪಸಂಖ್ಯಾತ ವ್ಯವಹಾರ ಮತ್ತು ಮದರಸಾ ಶಿಕ್ಷಣ ವಿಭಾಗ’ದ ಅಡಿಯಲ್ಲಿ ಬರುವ ಎಲ್ಲ ಮದರಸಾಗಳಲ್ಲಿ ‘ವಂದೇ ಮಾತರಮ್’ ಗಾಯನವನ್ನು ಕಡ್ಡಾಯಗೊಳಿಸಿದೆ. ಈ ನಿಯಮವು ಮದರಸಾಗಳಿಗೆ, ಹಾಗೆಯೇ ಸರಕಾರಿ ಅನುದಾನಿತ ಮತ್ತು ಅನುದಾನರಹಿತ ಮಾನ್ಯತೆ ಪಡೆದ ಮದರಸಾಗಳಿಗೆ ತಕ್ಷಣವೇ ಅನ್ವಯವಾಗುವುದು. ಇದಕ್ಕನುಸಾರ ತರಗತಿ ಪ್ರಾರಂಭವಾಗುವ ಮೊದಲು ಮುಂಜಾನೆಯ ಪ್ರಾರ್ಥನಾಸಭೆಯಲ್ಲಿ ‘ವಂದೇ ಮಾತರಮ್’ ಹಾಡುವುದು ಅವಶ್ಯಕವಾಗಿದೆ. ಈಗ ಎಲ್ಲ ಮದರಸಾಗಳು ಈ ಆದೇಶವನ್ನು ಜಾರಿಗೊಳಿಸಿದ ನಂತರ ಇದರ ವರದಿಯನ್ನು ವಿಭಾಗಕ್ಕೆ ಸಲ್ಲಿಸಬೇಕಾಗುವುದು.
ಇದಕ್ಕೂ ಮುನ್ನ ಮದರಸಾಗಳಲ್ಲಿ ಮುಂಜಾನೆಯ ಪ್ರಾರ್ಥನೆಯ ಸಮಯದಲ್ಲಿ ರಾಷ್ಟ್ರಗೀತೆ ‘ಜನ ಗಣ ಮನ’ ಮತ್ತು ಕವಿ ಗುಲಾಮ ಮುಸ್ತಫಾ ಇವರ ‘ಅನಂತ ಅಸೀಮ ಪ್ರೇಮಮಯ ತುಮಿ’ (ಬಂಗಾಲಿ ಗೀತೆ) ಹಾಡುತ್ತಿದ್ದರು.
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ