
ಮುಂಬಯಿ – ಮುಂಬಯಿನ ಆಕ್ವಾ ಲೈನ್ ೩ ರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ೫೦ ನಿಮಿಷಗಳ ಕಾಲ ಮೆಟ್ರೋ ಒಂದೇ ಸ್ಥಳದಲ್ಲಿ ಸ್ಥಗಿತಗೊಂಡಿತ್ತು. ಮುಂಜಾನೆಯ ಸಮಯದಲ್ಲಿಯೇ ಮೆಟ್ರೋ ಸಂಚಾರಕ್ಕೆ ಅಡ್ಡಿಯಾಗಿದ್ದರಿಂದ ಉದ್ಯೋಗಸ್ಥರು ತೊಂದರೆ ಅನುಭವಿಸಿದರು. ೫೦ ನಿಮಿಷಗಳ ನಂತರ ಸಂಚಾರ ಯಥಾಸ್ಥಿತಿಗೆ ಮರಳಿತು. ಈ ಮಾರ್ಗದ ಮೆಟ್ರೋ ಸೇವೆಯು ನೇರವಾಗಿ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುತ್ತದೆ. ಇದು ಸಂಪೂರ್ಣವಾಗಿ ಭೂಗತ ಮಾರ್ಗವಾಗಿದೆ.
ಪ್ರಯಾಣಿಕರ ಅನಾನುಕೂಲತೆ!
ಒಂದೇ ಸ್ಥಳದಲ್ಲಿ ಮೆಟ್ರೋ ನಿಂತಿದ್ದರಿಂದ ಪ್ರಯಾಣಿಕರು ಭಯಭೀತರಾಗಿದ್ದರು. ಸುರಂಗ ಮಾರ್ಗದಲ್ಲಿ ಮೆಟ್ರೋ ಸಿಲುಕಿಕೊಂಡಿದ್ದರಿಂದ ಪ್ರಯಾಣಿಕರ ಮೊಬೈಲ್ಗೆ ‘ನೆಟ್ವರ್ಕ್ ಸಿಗ್ನಲ್’ ಸಿಗಲಿಲ್ಲ. ಸಂಪೂರ್ಣ ಸುರಂಗ ರೈಲ್ವೆ ಮಾರ್ಗವಾಗಿದ್ದರಿಂದ ಹೊರಗಿನದ್ದು ಏನೂ ಕಾಣಿಸುತ್ತಿರಲಿಲ್ಲ. ಇದರಿಂದಾಗಿ ಅನೇಕರು ಕಚೇರಿಗೆ ಹೋಗುವುದು ತಡವಾಯಿತು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!