ಪ್ರವೇಶ ಶುಲ್ಕವನ್ನೂ ರದ್ದುಗೊಳಿಸುವಂತೆ ಬೇಡಿಕೆ

ನವದೆಹಲಿ – ಭೋಜಶಾಲೆಯು ಹಿಂದೂಗಳ ಶ್ರೀ ವಾಗ್ದೇವಿ ದೇವಸ್ಥಾನವಾಗಿದೆ ಎಂದು ಮಧ್ಯಪ್ರದೇಶ ಉಚ್ಚ ನ್ಯಾಯಾಲಯವು ತೀರ್ಪು ನೀಡಿದ ಬೆನ್ನಲ್ಲೇ, ಈಗ ಈ ಪ್ರದೇಶದಿಂದ ಎಲ್ಲಾ ಇಸ್ಲಾಮಿಕ್ ಚಿಹ್ನೆಗಳನ್ನು ತೆಗೆದುಹಾಕಲು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿಯೊಂದನ್ನು ಸಲ್ಲಿಸಲಾಗಿದೆ. ಇದರಿಂದ ಈ ಐತಿಹಾಸಿಕ ವಾಸ್ತುವಿನ ಮೂಲ ಸ್ವರೂಪವನ್ನು ಪುನಃಸ್ಥಾಪಿಸಲು ಸಾಧ್ಯವಾಗುತ್ತದೆ ಎಂದು ಅದರಲ್ಲಿ ತಿಳಿಸಲಾಗಿದೆ.
ಇದರೊಂದಿಗೆ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ (ASI) ಸಂಪೂರ್ಣ ಪ್ರದೇಶದ ವೈಜ್ಞಾನಿಕ ಉತ್ಖನನವನ್ನು ನಡೆಸಬೇಕು ಮತ್ತು ಪ್ರಸ್ತುತ ಅಲ್ಲಿ ವಿಧಿಸಲಾಗುತ್ತಿರುವ ‘ಪ್ರವೇಶ ಶುಲ್ಕ’ವನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರು ವಿನಂತಿಸಿದ್ದಾರೆ. ಉತ್ಖನನದಿಂದಾಗಿ ಈ ಸ್ಥಳದ ನೈಜ ಇತಿಹಾಸ ಮತ್ತು ಮೂಲ ರಚನೆಯು ಸ್ಪಷ್ಟವಾಗುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !