
ಗೌಹತ್ತಿ (ಅಸ್ಸಾಂ) – ಎ.ಐ.ಯು.ಡಿ.ಎಫ್. (ಆಲ್ ಇಂಡಿಯಾ ಯುನೈಟೆಡ್ ಡೆಮೋಕ್ರೆಟಿಕ್ ಫ್ರಂಟ್) ಪಕ್ಷದ ಮಾಜಿ ಶಾಸಕ ಅಲಿ ಅಕಬರ ಮಿಯಾರವರು ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಮತ್ತು ಪೊಲೀಸರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರಿಂದ ಅವರನ್ನು ಬಂಧಿಸಲಾಗಿದೆ. ಬಕ್ರೀದ್ ಸಂದರ್ಭದಲ್ಲಿ ಮಿಯಾರವರು ಪೊಲೀಸರಿಗೆ ಬೆದರಿಕೆ ಹಾಕುತ್ತಾ, ‘ಒಂದುವೇಳೆ ಕಾನೂನು-ಸುವ್ಯವಸ್ಥೆಯು (ಬಲಿ ತಡೆಯಲು) ಮಧ್ಯೆ ಬಂದರೆ, ಪೊಲೀಸರನ್ನೂ ‘ಬಲಿ’ ನೀಡಲಾಗುವುದು’ ಎಂದು ಹೇಳಿದರು. ಈ ಸಂದರ್ಭದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ ನಂತರ ಪೊಲೀಸರು ಕ್ರಮ ಕೈಗೊಂಡರು. ಪೊಲೀಸರ ಹೇಳಿಕೆಯನ್ವಯ ಇಂತಹ ಹೇಳಿಕೆಗಳು ಸಮಾಜದಲ್ಲಿ ಉದ್ವಿಗ್ನತೆಯನ್ನು ನಿರ್ಮಿಸಬಹುದು ಮತ್ತು ಅವು ಕಾನೂನಿಗೆ ವಿರೋಧವಾಗಿವೆ.
ಇನ್ನೊಂದೆಡೆ ಅನೇಕ ಸ್ಥಳೀಯ ಈದ್ಗಾ (ನಮಾಜ ಮಾಡುವ ಸ್ಥಳಗಳು) ಸಮಿತಿಗಳೂ ಯಾವುದೇ ವಿವಾದವಾಗಬಾರದು; ಎಂದು ಸ್ವಇಚ್ಛೆಯಿಂದ ಹಸು ಮತ್ತು ಎಮ್ಮೆಗಳ ಬಲಿ ನೀಡದಿರಲು ಘೋಷಣೆ ಮಾಡಿವೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !