
ಗೌಹತ್ತಿ (ಅಸ್ಸಾಂ) – ಎ.ಐ.ಯು.ಡಿ.ಎಫ್. (ಆಲ್ ಇಂಡಿಯಾ ಯುನೈಟೆಡ್ ಡೆಮೋಕ್ರೆಟಿಕ್ ಫ್ರಂಟ್) ಪಕ್ಷದ ಮಾಜಿ ಶಾಸಕ ಅಲಿ ಅಕಬರ ಮಿಯಾರವರು ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಮತ್ತು ಪೊಲೀಸರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರಿಂದ ಅವರನ್ನು ಬಂಧಿಸಲಾಗಿದೆ. ಬಕ್ರೀದ್ ಸಂದರ್ಭದಲ್ಲಿ ಮಿಯಾರವರು ಪೊಲೀಸರಿಗೆ ಬೆದರಿಕೆ ಹಾಕುತ್ತಾ, ‘ಒಂದುವೇಳೆ ಕಾನೂನು-ಸುವ್ಯವಸ್ಥೆಯು (ಬಲಿ ತಡೆಯಲು) ಮಧ್ಯೆ ಬಂದರೆ, ಪೊಲೀಸರನ್ನೂ ‘ಬಲಿ’ ನೀಡಲಾಗುವುದು’ ಎಂದು ಹೇಳಿದರು. ಈ ಸಂದರ್ಭದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ ನಂತರ ಪೊಲೀಸರು ಕ್ರಮ ಕೈಗೊಂಡರು. ಪೊಲೀಸರ ಹೇಳಿಕೆಯನ್ವಯ ಇಂತಹ ಹೇಳಿಕೆಗಳು ಸಮಾಜದಲ್ಲಿ ಉದ್ವಿಗ್ನತೆಯನ್ನು ನಿರ್ಮಿಸಬಹುದು ಮತ್ತು ಅವು ಕಾನೂನಿಗೆ ವಿರೋಧವಾಗಿವೆ.
ಇನ್ನೊಂದೆಡೆ ಅನೇಕ ಸ್ಥಳೀಯ ಈದ್ಗಾ (ನಮಾಜ ಮಾಡುವ ಸ್ಥಳಗಳು) ಸಮಿತಿಗಳೂ ಯಾವುದೇ ವಿವಾದವಾಗಬಾರದು; ಎಂದು ಸ್ವಇಚ್ಛೆಯಿಂದ ಹಸು ಮತ್ತು ಎಮ್ಮೆಗಳ ಬಲಿ ನೀಡದಿರಲು ಘೋಷಣೆ ಮಾಡಿವೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ