‘ರಾಕೆಟ್ ತಯಾರಿಸುವುದು ಹೇಗೆ?’ ಎಂಬಂತಹ ಪ್ರಶ್ನೆಗಳನ್ನು ಕೇಳಿದ್ದರು

ನವದೆಹಲಿ – ಇಲ್ಲಿನ ಕೆಂಪುಕೋಟೆಯ ಬಳಿ ಕಳೆದ ವರ್ಷ ನಡೆದ ಬಾಂಬ್ ಸ್ಫೋಟದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು ೭,೫೦೦ ಪುಟಗಳ ಆರೋಪಪಟ್ಟಿಯನ್ನು ದಾಖಲಿಸಿದೆ. ಇದರ ಪ್ರಕಾರ, ಭಯೋತ್ಪಾದಕ ಸಂಘಟನೆ ‘ಅಲ್-ಖೈದಾ’ಗೆ ಸೇರಿದ ಉಗ್ರರು ವಿಧ್ವಂಸಕ ಕೃತ್ಯಕ್ಕಾಗಿ ಚಾಟ್ ಜಿಪಿಟಿ ಮತ್ತು ಯೂಟ್ಯೂಬ್ ಜಾಲತಾಣಗಳನ್ನು ಬಳಸಿದ್ದರು ಎಂದು ಹೇಳಲಾಗಿದೆ. ಉಗ್ರರು ‘ರಾಕೆಟ್ ತಯಾರಿಸುವುದು ಹೇಗೆ ಮತ್ತು ಮಿಶ್ರಣದ ಪ್ರಮಾಣ ಎಷ್ಟು ಇರಬೇಕು?’, ಎಂಬಂತಹ ಪ್ರಶ್ನೆಗಳನ್ನು ಕೇಳಿ ಮಾಹಿತಿಯನ್ನು ಹುಡುಕಿದ್ದರು. ಈ ಬಾಂಬ್ ಸ್ಫೋಟದಲ್ಲಿ ೧೧ ಜನರು ಸಾವನ್ನಪ್ಪಿದ್ದರು ಮತ್ತು ಹಲವರು ಗಾಯಗೊಂಡಿದ್ದರು.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವರದಿಯೊಂದು, ಕೆಂಪುಕೋಟೆಯ ಬಳಿ ನಡೆದ ಸ್ಫೋಟದ ಜವಾಬ್ದಾರಿಯನ್ನು ಜೈಶ್-ಎ-ಮೊಹಮ್ಮದ್ ಸಂಘಟನೆ ವಹಿಸಿಕೊಂಡಿದೆ ಎಂದು ದಾವೆ ಮಾಡಿದೆ.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ