‘ರಾಕೆಟ್ ತಯಾರಿಸುವುದು ಹೇಗೆ?’ ಎಂಬಂತಹ ಪ್ರಶ್ನೆಗಳನ್ನು ಕೇಳಿದ್ದರು

ನವದೆಹಲಿ – ಇಲ್ಲಿನ ಕೆಂಪುಕೋಟೆಯ ಬಳಿ ಕಳೆದ ವರ್ಷ ನಡೆದ ಬಾಂಬ್ ಸ್ಫೋಟದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು ೭,೫೦೦ ಪುಟಗಳ ಆರೋಪಪಟ್ಟಿಯನ್ನು ದಾಖಲಿಸಿದೆ. ಇದರ ಪ್ರಕಾರ, ಭಯೋತ್ಪಾದಕ ಸಂಘಟನೆ ‘ಅಲ್-ಖೈದಾ’ಗೆ ಸೇರಿದ ಉಗ್ರರು ವಿಧ್ವಂಸಕ ಕೃತ್ಯಕ್ಕಾಗಿ ಚಾಟ್ ಜಿಪಿಟಿ ಮತ್ತು ಯೂಟ್ಯೂಬ್ ಜಾಲತಾಣಗಳನ್ನು ಬಳಸಿದ್ದರು ಎಂದು ಹೇಳಲಾಗಿದೆ. ಉಗ್ರರು ‘ರಾಕೆಟ್ ತಯಾರಿಸುವುದು ಹೇಗೆ ಮತ್ತು ಮಿಶ್ರಣದ ಪ್ರಮಾಣ ಎಷ್ಟು ಇರಬೇಕು?’, ಎಂಬಂತಹ ಪ್ರಶ್ನೆಗಳನ್ನು ಕೇಳಿ ಮಾಹಿತಿಯನ್ನು ಹುಡುಕಿದ್ದರು. ಈ ಬಾಂಬ್ ಸ್ಫೋಟದಲ್ಲಿ ೧೧ ಜನರು ಸಾವನ್ನಪ್ಪಿದ್ದರು ಮತ್ತು ಹಲವರು ಗಾಯಗೊಂಡಿದ್ದರು.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವರದಿಯೊಂದು, ಕೆಂಪುಕೋಟೆಯ ಬಳಿ ನಡೆದ ಸ್ಫೋಟದ ಜವಾಬ್ದಾರಿಯನ್ನು ಜೈಶ್-ಎ-ಮೊಹಮ್ಮದ್ ಸಂಘಟನೆ ವಹಿಸಿಕೊಂಡಿದೆ ಎಂದು ದಾವೆ ಮಾಡಿದೆ.
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein