ಎಲ್ಲಾ ಜಿಲ್ಲೆಗಳಿಗೂ ಅಗತ್ಯ ಕ್ರಮ ಕೈಗೊಳ್ಳಲು ಬಂಗಾಳ ಸರಕಾರದ ಆದೇಶ

ಕೊಲಕಾತಾ (ಬಂಗಾಳ) – ಬಂಗಾಳದ ಭಾಜಪ ಸರಕಾರವು ಕಾನೂನುಬಾಹಿರವಾಗಿ ವಾಸಿಸುತ್ತಿರುವ ವಿದೇಶಿ ನಾಗರಿಕರಿಗಾಗಿ ತಾತ್ಕಾಲಿಕ ಬಂಧನ ಕೇಂದ್ರಗಳನ್ನು ಸ್ಥಾಪಿಸುವಂತೆ ಎಲ್ಲಾ ಜಿಲ್ಲೆಗಳಿಗೆ ನಿರ್ದೇಶನ ನೀಡಿದೆ. ಸಂಬಂಧಪಟ್ಟ ನಾಗರಿಕರ ಗಡಿಪಾರು ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅವರನ್ನು ಇರಿಸಲು ಈ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಗೃಹ ಇಲಾಖೆಯು ಆದೇಶಿಸಿದೆ. ಕೇಂದ್ರ ಗೃಹ ಸಚಿವಾಲಯವು ಕಳೆದ ವರ್ಷ ಮೇ ತಿಂಗಳಿನಲ್ಲಿ ಹೊರಡಿಸಿದ ಮಾರ್ಗಸೂಚಿಗಳ ಅನ್ವಯ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರಕಾರ ಸ್ಪಷ್ಟಪಡಿಸಿದೆ.
ಕೇಂದ್ರದ ಮಾರ್ಗಸೂಚಿಗಳ ಪ್ರಕಾರ, ವಶಕ್ಕೆ ಪಡೆದ ಶಂಕಿತರ ದಾಖಲೆಗಳ ಪರಿಶೀಲನೆ ನಡೆಯುವವರೆಗೆ ಅವರನ್ನು ಇಲ್ಲಿ ೩೦ ದಿನಗಳವರೆಗೆ ಇರಿಸಬಹುದು. ಪೌರತ್ವ ನಿರ್ಧಾರಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಜಿಲ್ಲಾಧಿಕಾರಿಗಳು ಅಥವಾ ಆ ಹುದ್ದೆಯ ಅಧಿಕಾರಿಗಳು ತೆಗೆದುಕೊಳ್ಳಲಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ