
ಗೌಹಾತಿ (ಅಸ್ಸಾಂ) – ಅಸ್ಸಾಂ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ವಿಧೇಯಕವನ್ನು ಮೇ ೨೫ ರಂದು ಮಂಡಿಸಲಾಗಿದೆ. ಈ ವಿಧೇಯಕದ ಕುರಿತು ಮೇ ೨೭ ರಂದು ಚರ್ಚೆ ನಡೆಯಲಿದೆ. ಒಂದು ವೇಳೆ ಈ ವಿಧೇಯಕವು ಅಂಗೀಕಾರಗೊಂಡರೆ, ಅಸ್ಸಾಂ ಈ ಕಾನೂನನ್ನು ಜಾರಿಗೆ ತಂದ ದೇಶದ ಮೂರನೇ ರಾಜ್ಯವಾಗಲಿದೆ. ಇದಕ್ಕೂ ಮುನ್ನ ಉತ್ತರಾಖಂಡ ಮತ್ತು ಗುಜರಾತ್ ರಾಜ್ಯಗಳು ಈ ಕಾನೂನನ್ನು ಅಂಗೀಕರಿಸಿವೆ. ಹಾಗೆಯೇ ಗೋವಾದಲ್ಲಿ ಪೋರ್ಚುಗೀಸರ ಕಾಲದಿಂದಲೂ ಈ ಕಾನೂನು ಜಾರಿಯಲ್ಲಿದೆ.
ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರ ಪ್ರಕಾರ, ಪರಿಶಿಷ್ಟ ಪಂಗಡಗಳು (ಬೆಟ್ಟಗಾಡು) ಮತ್ತು ಪರಿಶಿಷ್ಟ ಪಂಗಡಗಳು (ಮೈದಾನ ಪ್ರದೇಶ) ಈ ಕಾನೂನಿನ ವ್ಯಾಪ್ತಿಯಿಂದ ಹೊರಗಿರುತ್ತವೆ. ಅಲ್ಲದೆ ಸಾಂಪ್ರದಾಯಿಕ ಧಾರ್ಮಿಕ ವಿಧಿಗಳು, ಸಂಪ್ರದಾಯಗಳು ಮತ್ತು ಆಚರಣೆಗಳಿಗೂ ಇದರಿಂದ ವಿನಾಯಿತಿ ನೀಡಲಾಗುವುದು.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!