ಕಾಂತಾರ’ ಚಲನಚಿತ್ರವನ್ನು ಅನುಕರಿಸಿ ಚಾಮುಂಡಿ ದೇವಿಗೆ ಅವಮಾನ ಮಾಡಿದ ಪ್ರಕರಣ

ಮೈಸೂರು – ‘ಕಾಂತಾರ’ ಚಲನಚಿತ್ರದ ಬಗ್ಗೆ ಮಾತನಾಡುವಾಗ ಚಾಮುಂಡಿ ದೇವತೆಯನ್ನು ಅನುಕರಿಸಿ ಅವಮಾನಿಸಿದ ಪ್ರಕರಣದಲ್ಲಿ, ನಟ ರಣವೀರ್ ಸಿಂಗ್ ಅವರು ನ್ಯಾಯಾಲಯದ ಆದೇಶದಂತೆ ಇಲ್ಲಿನ ಚಾಮುಂಡಿ ಬೆಟ್ಟದ ಮೇಲಿರುವ ದೇವಸ್ಥಾನಕ್ಕೆ ಬಂದು ತಮ್ಮ ತಪ್ಪಿಗೆ ಕ್ಷಮೆಯಾಚಿಸಿದರು. ಅವರು ದೇವಿಯ ಮುಂದೆ ನೆಲದ ಮೇಲೆ ಕುಳಿತು ಕೆಲವು ನಿಮಿಷಗಳ ಕಾಲ ತಲೆಬಾಗಿ ಕ್ಷಮೆ ಕೇಳಿದರು. ಆನಂತರ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ರಣವೀರ್ ಸಿಂಗ್ ಅವರು ದೇವಿಯನ್ನು ‘ಭೂತ’ ಎಂದು ಕರೆದಿದ್ದರು. ಈ ಪ್ರಕರಣವು ನ್ಯಾಯಾಲಯದ ಮೆಟ್ಟಿಲೇರಿದಾಗ, ನ್ಯಾಯಾಲಯವು ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆಯುವಂತೆ ಸಿಂಗ್ ಅವರಿಗೆ ಸೂಚಿಸಿತ್ತು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !