ಆಗ್ರಾ (ಉತ್ತರ ಪ್ರದೇಶ): ‘ಉತ್ತರ ಪ್ರದೇಶ ಮುಸ್ಲಿಂ ಮಹಾಪಂಚಾಯತ್’ ನಿಂದ ಕೇಂದ್ರ ಸರಕಾರಕ್ಕೆ ಒತ್ತಾಯ
ಆಗ್ರಾ (ಉತ್ತರ ಪ್ರದೇಶ) – ಇಲ್ಲಿ ಬಕ್ರೀದ್ ಹಬ್ಬದ ನಮಾಜ್ ಮುಗಿದ ನಂತರ ‘ಉತ್ತರ ಪ್ರದೇಶ ಮುಸ್ಲಿಂ ಮಹಾಪಂಚಾಯತ್’ ನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಕೈಯಲ್ಲಿ ಫಲಕಗಳನ್ನು ಹಿಡಿದು ‘ಹಸುವನ್ನು ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿದರು. ‘ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ’ ಎಂದು ಈ ಫಲಕಗಳ ಮೇಲೆ ಬರೆಯಲಾಗಿತ್ತು. ‘ಹಸು ಈ ದೇಶದ ಸಂಸ್ಕೃತಿ ಮತ್ತು ಕೋಟ್ಯಂತರ ಜನರ ಶ್ರದ್ಧೆಯ ಸಂಕೇತವಾಗಿದೆ. ಆದ್ದರಿಂದ ಅದಕ್ಕೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ಸಿಗಬೇಕು’, ಎಂದು ಪದಾಧಿಕಾರಿಗಳು ಹೇಳಿದರು.
🚨 “Declare the cow as the National Animal!” – demand raised by the ‘Uttar Pradesh Muslim Mahapanchayat’ after Namaz in Agra, Uttar Pradesh.
Notably, the chief of Jamiat Ulema-e-Hind had made a similar demand earlier.
However, one question remains: If the cow is not declared… https://t.co/fuNmsQlCVo pic.twitter.com/VWFDySZeuX
— Sanatan Prabhat (@SanatanPrabhat) May 28, 2026
ಮುಸ್ಲಿಂ ಮಹಾಪಂಚಾಯತ್ನ ಸರ್ ಪಂಚ್ ನದೀಮ್ ನೂರ್ ಮತ್ತು ಅಮ್ಜದ್ ಖುರೇಷಿ ಮಾತನಾಡಿ, ಈದ್ ಹಬ್ಬ ತ್ಯಾಗ ಮತ್ತು ಸಹೋದರತ್ವದ ಸಂದೇಶವನ್ನು ನೀಡುತ್ತದೆ. ಹಿಂದೂ-ಮುಸ್ಲಿಂ ಐಕ್ಯತೆ ಮತ್ತು ದೇಶದಲ್ಲಿ ಧಾರ್ಮಿಕ ಸೌಹಾರ್ದತೆಯನ್ನು ಮತ್ತಷ್ಟು ಬಲಪಡಿಸಲು ಈ ಪವಿತ್ರ ಸಂದರ್ಭದಲ್ಲಿ ಈ ಬೇಡಿಕೆ ಮಾಡಲಾಗಿದೆ ಎಂದು ಹೇಳಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ