ಇಂದೂರಿನ ನಗರ ಕಾಝಿಯಾದ ಡಾ. ಇಶರತ ಅಲಿಯವರ ಮನವಿ
(ಕಾಝಿ ಎಂದರೆ ಇಸ್ಲಾಮಿ ಕಾನೂನುತಜ್ಞರು ಮತ್ತು ನ್ಯಾಯಾಧೀಶರು)

ಇಂದೂರ (ಮಧ್ಯಪ್ರದೇಶ) – ನೆರೆಹೊರೆಯ ಸಮಾಜದ ಜನರು ಗೋವನ್ನು ಅತ್ಯಂತ ಗೌರವದಿಂದ ಕಾಣುತ್ತಾರೆ. ಮುಸಲ್ಮಾನರು ಗೋವನ್ನು ಕಡಿದು ತಿನ್ನುತ್ತಾರೆ ಎಂದು ಅವರ ಮೇಲೆ ಆರೋಪ ಮಾಡಲಾಗುತ್ತದೆ. ಬಹಳ ಸಮಯದಿಂದ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕೆಂಬ ಬೇಡಿಕೆ ಕೇಳಿಬರುತ್ತಿದೆ. ನಾವು ಗೋವನ್ನು ರಾಷ್ಟ್ರೀಯ ಪರಂಪರೆ ಎಂದು ಘೋಷಿಸಬೇಕೆಂದು ಮನವಿ ಮಾಡುತ್ತೇವೆ, ಇದರಿಂದಾಗಿ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬಹುದು ಎಂದು ಇಂದೂರಿನ ನಗರ ಕಾಝಿಯಾದ ಡಾ. ಇಶರತ ಅಲಿಯವರು ಬಕ್ರೀದನಂದು ನಮಾಜ ಪಠಣದ ವೇಳೆ ಅಲ್ಲಿದ್ದ ಮುಸಲ್ಮಾನರ ಎದುರು ಹೇಳಿದರು. ಅವರ ಈ ಮಾತಿಗೆ ಅಲ್ಲಿದ್ದ ಮುಸಲ್ಮಾನರು ಕೈ ಎತ್ತುವ ಮೂಲಕ ಬೆಂಬಲ ಸೂಚಿಸಿದರು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”