ಮಸೀದಿಯನ್ನು ಕೆಡವಿದ ನಂತರ ಉಪಸ್ಥಿತರಿದ್ದವರಿಂದ ಜೈ ಶ್ರೀರಾಮ್ ಘೋಷಣೆ !

ಉಲ್ವೆ (ರಾಯಗಡ ಜಿಲ್ಲೆ) – ಇಲ್ಲಿನ ಸೆಕ್ಟರ್ 19 ರಲ್ಲಿದ್ದ ಸರಕಾರಿ ಜಾಗದ ಮೇಲಿನ ಅಕ್ರಮ ಮಸೀದಿಯ ಮೇಲೆ ಸಿಡ್ಕೋ ಆಡಳಿತವು ಕ್ರಮ ಕೈಗೊಂಡು ಅದನ್ನು ಕೆಡವಿತು. ಮೇ 27 ರ ರಾತ್ರಿ ಆಡಳಿತವು ತ್ವರಿತ ಕಾರ್ಯಾಚರಣೆ ನಡೆಸಿ ಸಂಪೂರ್ಣ ಕಟ್ಟಡವನ್ನು ನೆಲಸಮ ಮಾಡಿತು. ಮುಂಬಯಿ ಹೈಕೋರ್ಟ್ ಒತ್ತುವರಿದಾರರ ಅರ್ಜಿಯನ್ನು ವಜಾಗೊಳಿಸಿದ ನಂತರ ಅವರು ಕಾನೂನಿನ ಹಾದಿಯಲ್ಲಿ ನುಣುಚಿಕೊಳ್ಳುವ ದಾರಿಗಳನ್ನು ಹುಡುಕುತ್ತಿದ್ದರು. ಅದಕ್ಕೂ ಮುನ್ನವೇ ಸಿಡ್ಕೋ ಆಡಳಿತವು ಮೇಲಿನ ಕ್ರಮವನ್ನು ಕೈಗೊಂಡಿತು.
ಬುಲ್ಡೋಜರ್ ಮೂಲಕ ಕಾರ್ಯಾಚರಣೆಯಾದ ನಂತರ ಉಪಸ್ಥಿತರಿದ್ದವರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಾ ಆವರಣದಲ್ಲಿ ಸಂಭ್ರಮಾಚರಣೆ ಮಾಡಿದರು. ‘ಇದು ಸತ್ಯದ ಜಯ’, ಎಂಬ ಭಾವನೆಯನ್ನು ಈ ಸಮಯದಲ್ಲಿ ಭಾಗವಹಿಸಿದವರು ವ್ಯಕ್ತಪಡಿಸಿದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ